ಬಿಜೆಪಿ ಶಾಸಕ ರಾಜೇಶ್ ಗೌಡಗೆ ಗ್ರಾಮಸ್ಥರಿಂದ ಘೇರಾವ್; ಹಂದಿಕುಂಟೆ ಗ್ರಾಮಸ್ಥರಿಂದಲೇ ಬಾಗಿನ ಅರ್ಪಣೆ
ಕೆರೆಗೆ ಬಾಗಿನ ಅರ್ಪಿಸಲು ಬಂದಿದ್ದ ಬಿಜೆಪಿ ಶಾಸಕ ಡಾ.ರಾಜೇಶ್ ಗೌಡ ಗ್ರಾಮಸ್ಥರ ಪ್ರತಿಭಟನೆಯನ್ನ ಎದುರಿಸಿದರು. ಶಿರಾ ತಾಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಕರೆಯಲ್ಲಿ ನೀರು ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಲು ಶಾಸಕರು ಆಗಮಿಸಿದ ವೇಳೆ ಈ ಘಟನೆ ನಡೆದಿದೆ.
ತುಮಕೂರು: ಕೆರೆಗೆ ಬಾಗಿನ ಅರ್ಪಿಸಲು ಬಂದಿದ್ದ ಬಿಜೆಪಿ ಶಾಸಕ ಡಾ.ರಾಜೇಶ್ ಗೌಡ ಗ್ರಾಮಸ್ಥರ ಪ್ರತಿಭಟನೆಯನ್ನ ಎದುರಿಸಿದರು. ಶಿರಾ ತಾಲೂಕಿನ ಹಂದಿಕುಂಟೆ ಗ್ರಾಮದಲ್ಲಿ ಕರೆಯಲ್ಲಿ ನೀರು ತುಂಬಿದ ಹಿನ್ನೆಲೆ ಬಾಗಿನ ಅರ್ಪಿಸಲು ಶಾಸಕರು ಆಗಮಿಸಿದರು. ಈ ವೇಳೆ ಶಾಸಕನ್ನು ಪಡೆದ ಗ್ರಾಮಸ್ಥರು, ನಮ್ಮೂರನ್ನು ನಯಾಪೈಸೆ ಅಭಿವೃದ್ಧಿ ಮಾಡಿಲ್ಲ, ಈಗ ಮಳೆಯಿಂದ ತುಂಬಿದ ಕೆರೆಗೆ ಬಾಗಿನ ಅರ್ಪಿಸಲು ಬಂದಿದ್ದೀರಾ ಎಂದು ಕಿಡಿ ಕಾರಿದ್ದಾರೆ. ಅಷ್ಟಕ್ಕೂ ಸುಮ್ಮನಾಗದ ಹಂದಿಕುಂಟೆ ಗ್ರಾಮಸ್ಥರು ಶಾಸಕರನ್ನು ಬಾಗಿನ ಅರ್ಪಿಸಲು ಬಿಡದೆ ತಾವೇ ಕೆರೆಗೆ ಬಾಗಿನ ಅರ್ಪಿಸಿದ್ದಾರೆ. ಸದ್ಯ ಗ್ರಾಮಸ್ಥರು ಶಾಸಕರಿಗೆ ಘೇರಾವ್ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Published on: Aug 09, 2022 08:58 AM
Latest Videos

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ

ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ

ಆರ್ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್ ಶೆಟ್ಟಿಗೂ ಪೊಲೀಸರ ಲಾಠಿ ಏಟು

ಆರ್ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
