AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್​​ ಧಿಡೀರ್​ ಭೇಟಿ, ವಾರ್ಡನ್​ಗೆ ಖಡಕ್ ವಾರ್ನಿಂಗ್

ತುಮಕೂರು: ಬಾಲಕರ ವಸತಿ ನಿಲಯಕ್ಕೆ ಎಸಿ ಹಾಗೂ ತಹಶೀಲ್ದಾರ್​​ ಧಿಡೀರ್​ ಭೇಟಿ, ವಾರ್ಡನ್​ಗೆ ಖಡಕ್ ವಾರ್ನಿಂಗ್

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಆಯೇಷಾ ಬಾನು|

Updated on: Sep 30, 2023 | 2:36 PM

Share

ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ‌ ಬಾಲಕರ ವಸತಿ ನಿಲಯಕ್ಕೆ ಎಸಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಧಿಡೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳು ವಾರ್ಡನ್ ಸಂಜೆಯ ವೇಳೆ ಇಲ್ಲದೇ ಇರುವ ಬಗ್ಗೆ ಸಿಬ್ಬಂದಿಯನ್ನು ಪ್ರಶ್ನಿಸಿದ್ದು ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ತುಮಕೂರು, ಸೆ.2023: ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ‌ ಬಾಲಕರ ವಸತಿ ನಿಲಯಕ್ಕೆ ಎಸಿ ಗೌರವ್ ಕುಮಾರ್ ಶೆಟ್ಟಿ ಹಾಗೂ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಧಿಡೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳ ದಿಢೀರ್​ ಭೇಟಿಗೆ ಹಾಸ್ಟೆಲ್​ ಸಿಬ್ಬಂದಿಗ ತಬ್ಬಿಬ್ಬಾಗಿದ್ದು ಅಧಿಕಾರಿಗಳು ಹಾಸ್ಟೆಲ್​ನ ಅಡುಗೆ ಕೊಠಡಿ, ಶೌಚಾಲಯ, ವಿದ್ಯಾರ್ಥಿಗಳ ಕೊಠಡಿಗಳ ಪರಿಶೀಲನೆ ಮಾಡಿದ್ದಾರೆ. ಹಾಗೂ ಹಾಸ್ಟೆಲ್​ನಲ್ಲಿ ವಿದ್ಯಾಭ್ಯಾಸದ ಬಗ್ಗೆ ಮಕ್ಕಳೊಂದಿಗೆ ಚರ್ಚೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳು ವಾರ್ಡನ್ ಸಂಜೆಯ ವೇಳೆ ಇಲ್ಲದೇ ಇರುವ ಬಗ್ಗೆ ಸಿಬ್ಬಂದಿಯನ್ನು ಪ್ರಶ್ನಿಸಿದ್ದು ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...