AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumkur News: ಒಂದೇ ಕಡೆ ಮೂರು ಚಿರತೆ ಪ್ರತ್ಯಕ್ಷ, ಜನರಲ್ಲಿ ಮನೆ ಮಾಡಿದ ಆತಂಕ

Tumkur News: ಒಂದೇ ಕಡೆ ಮೂರು ಚಿರತೆ ಪ್ರತ್ಯಕ್ಷ, ಜನರಲ್ಲಿ ಮನೆ ಮಾಡಿದ ಆತಂಕ

ಆಯೇಷಾ ಬಾನು
|

Updated on: Jun 26, 2023 | 1:56 PM

Share

ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಕೆರೆ ಬಳಿಯ ರಂಗನಗುಡ್ಡದಲ್ಲಿ ಮೂರು ಚಿರತೆಗಳು ಪ್ರತ್ಯಕ್ಷವಾಗಿವೆ. ಚಿರತೆಗಳು ಕಾಣಿಸಿಕೊಂಡ ಹಿನ್ನೆಲೆ ಭಯಬೀತರಾಗಿರುವ ಸ್ಥಳೀಯರು.

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಕೆರೆ ಬಳಿಯ ರಂಗನಗುಡ್ಡದಲ್ಲಿ ಮೂರು ಚಿರತೆಗಳು ಕಾಣಿಸಿಕೊಂಡಿವೆ. ತಮ್ಮ ಊರಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಮನೆಯಿಂದ ಹೊರ ಹೋಗಲು ಸಹ ಜನ ಆತಂಕ ಪಡುತ್ತಿದ್ದಾರೆ. ಆದಷ್ಟು ಬೇಗ ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರ ಒತ್ತಾಯಿಸಿದ್ದಾರೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More