ತುಮಕೂರು: ನಡು ರಸ್ತೆಯಲ್ಲೇ ಯುವಕರ ವೀಲಿಂಗ್ ಹುಚ್ಚಾಟ; ಅಪಾಯಕಾರಿ ದೃಶ್ಯ ಮೊಬೈಲ್​ನಲ್ಲಿ ಸೆರೆ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಈ ವೀಲಿಂಗ್(Wheeling)​ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ಕೆಲವು ಪಾದಚಾರಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕೊರಟಗೆರೆ-ತುಮಕೂರು ಹೆದ್ದಾರಿಯ ಅಜ್ಜಿಹಳ್ಳಿ ಬಳಿ ನಡು ರಸ್ತೆಯಲ್ಲೇ ಯುವಕ‘ರು ವೀಲಿಂಗ್ ಹುಚ್ಚಾಟ ಮೆರೆದಿದ್ದಾರೆ.

ತುಮಕೂರು: ನಡು ರಸ್ತೆಯಲ್ಲೇ ಯುವಕರ ವೀಲಿಂಗ್ ಹುಚ್ಚಾಟ; ಅಪಾಯಕಾರಿ ದೃಶ್ಯ ಮೊಬೈಲ್​ನಲ್ಲಿ ಸೆರೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 23, 2024 | 2:19 PM

ತುಮಕೂರು, ಮಾ.23: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಈ ವೀಲಿಂಗ್(Wheeling)​ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ಕೆಲವು ಪಾದಚಾರಿಗಳು ಕೂಡ ಸಾವನ್ನಪ್ಪಿದ್ದಾರೆ. ಆದರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ಕೊರಟಗೆರೆ-ತುಮಕೂರು ಹೆದ್ದಾರಿಯ ಅಜ್ಜಿಹಳ್ಳಿ ಬಳಿ ನಡು ರಸ್ತೆಯಲ್ಲೇ ಯುವಕ‘ರು ವೀಲಿಂಗ್ ಹುಚ್ಚಾಟ ಮೆರೆದಿದ್ದಾರೆ. ಇದರಿಂದ ಸಹ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.  ಈ ಅಪಾಯಕಾರಿ ವೀಲ್ಹಿಂಗ್ ದೃಶ್ಯ ಕಾರಿನಲ್ಲಿ ತೆರಳುತ್ತಿದ್ದವರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ನಡುರಸ್ತೆಯಲ್ಲಿ ಕಿಲೋ ಮೀಟರ್ ಗಟ್ಟಲೇ  ಯುವಕರು ವೀಲ್ಹಿಂಗ್ ಮಾಡಿದ್ದಾರೆ. ಈ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:19 pm, Sat, 23 March 24

Follow us
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ