ತುಂಗಭದ್ರಾ ಪೈಪ್ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.
ಕರ್ನೂಲ್: ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ. ಪುಲಿಕನುಮ ಪಂಪ್ ಹೌಸ್ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಇನ್ನಷ್ಟು ಬೆಳೆ ಹಾನಿಯಾgಉವ ಸಾಧ್ಯತೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

