ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ

|

Updated on: Oct 23, 2024 | 10:21 PM

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕರ್ನೂಲ್: ಕರ್ನೂಲು ಜಿಲ್ಲೆಯಲ್ಲಿ ತುಂಗಭದ್ರಾ ಪೈಪ್‌ಲೈನ್ ಸೋರಿಕೆಯಿಂದಾಗಿ 2 ದಿನಗಳಿಂದ ನೀರು ವ್ಯರ್ಥವಾಗುತ್ತಿದೆ. ಇದರಿಂದ ಸುಮಾರು 50 ಎಕರೆ ಬೆಳೆ ನೀರಿನಲ್ಲಿ ಮುಳುಗಿದೆ. ಹತ್ತಿ ಬೆಳೆ ನೀರಿನಲ್ಲಿ ಮುಳುಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಕೋಸ್ಗಿ ಮಂಡಲದ ಸಾತನೂರು ಬಳಿ ಈ ಘಟನೆ ನಡೆದಿದೆ. ಪುಲಿಕನುಮ ಪಂಪ್ ಹೌಸ್​ನ ಪೈಪ್ ಲೈನ್ ಒಡೆದು 2 ದಿನ ಕಳೆದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಸ್ಥಳೀಯರು ಹಾಗೂ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪೈಪ್ ಲೈನ್ ಒಡೆದಿರುವುದರಿಂದ ಅಪಾರ ಪ್ರಮಾಣದ ನೀರು ಹೊಲಗಳಿಗೆ ಹರಿಯುತ್ತಿದೆ. ಇದರಿಂದ ಇನ್ನಷ್ಟು ಬೆಳೆ ಹಾನಿಯಾgಉವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on