Davanagere: ಮಲೆನಾಡ ಭಾಗದಲ್ಲಿ ಧಾರಾಕಾರ ಮಳೆ, ತುಂಗಭದ್ರೆಯಲ್ಲಿ ಹರಿಯಲಾರಂಭಿಸಿತು ನೀರು, ರೈತರು ಖುಷ್!

Davanagere: ಮಲೆನಾಡ ಭಾಗದಲ್ಲಿ ಧಾರಾಕಾರ ಮಳೆ, ತುಂಗಭದ್ರೆಯಲ್ಲಿ ಹರಿಯಲಾರಂಭಿಸಿತು ನೀರು, ರೈತರು ಖುಷ್!
|

Updated on: Jul 08, 2023 | 11:47 AM

ದೇಶದ ರೈತ ಖುಷಿಯಾಗಿದ್ದರೆ ಇಡೀ ದೇಶ ಖುಷಿಯಾಗಿರುತ್ತದೆ ಅನ್ನೋದು ಸುಳ್ಳಲ್ಲ ಸ್ವಾಮಿ!

ದಾವಣಗೆರೆ: ಮೊನ್ನೆಯಷ್ಟೇ ತುಂಗಭಧ್ರಾ ನದಿಯ (Tungabhadra River) ಬರಿದಾದ ಒಡಲಿನ ದೃಶ್ಯಗಳನ್ನು ನಿಮಗೆ ತೋರಿಸಲಾಗಿತ್ತು. ಆದರೆ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಪಶ್ಚಿಮ ಘಟ್ಟ (Western Ghat Region) ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ತುಂಗಭದ್ರೆಯಲ್ಲಿ ನೀರು ಹರಿಯಲಾರಂಭಿಸಿ ಅದಕ್ಕೆ ಜೀವಕಳೆ ಬಂದಿದೆ. ಜಿಲ್ಲೆಯ ನ್ಯಾಮತಿ-ಹೊನ್ನಾಳಿ (Honnali-Nyamati) ಹಾಗೂ ಹರಿಹರ ತಾಲ್ಲೂಕಿನ ರೈತರು ಸಂತಸದಿಂದ ಬೀಗುತ್ತಿದ್ದಾರೆ. ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮಳೆ ಮೂಡಿಸುವ ಸಂತಸವನ್ನು ಪದಗಳಲ್ಲಿ ಹೇಳಲು ಬಾರದು ಮಾರಾಯ್ರೇ. ನಮ್ಮ ಅನ್ನದಾತರು ಮಳೆಯನ್ನೇ ನೆಚ್ಚಿಕೊಂಡಿರುತ್ತಾರೆ. ಹಾಗಾಗಿ ತಕ್ಕ ಸಮಯದಲ್ಲಿ ಮಳೆಯಾದರೆ ಎಲ್ಲರಿಗಿಂತ ಜಾಸ್ತಿ ಖುಷಿ ಆವರಿಗಾಗುತ್ತದೆ. ದೇಶದ ರೈತ ಖುಷಿಯಾಗಿದ್ದರೆ ಇಡೀ ದೇಶ ಖುಷಿಯಾಗಿರುತ್ತದೆ ಅನ್ನೋದು ಸುಳ್ಳಲ್ಲ ಸ್ವಾಮಿ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ