ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ಶಿಕ್ಷೆ ಹಾಗೂ ದರ್ಶನ್​ ಭೇಟಿ ಬಗ್ಗೆ ಖೈದಿ ಹೇಳಿದ್ದೇನು?

ಕೊಲೆ ಪ್ರಕರಣದಲ್ಲಿ ತುರುವನೂರು ಸಿದ್ದಾರೂಢ ಅವರು ಜೈಲು ಸೇರಿದ್ದರು. ಅವರಿಗೆ 11 ವರ್ಷ ಜೈಲು ಶಿಕ್ಷೆ ಆಗಿತ್ತು. ದರ್ಶನ್​ ಅವರ ಅಭಿಮಾನಿ ಆಗಿರುವ ಸಿದ್ದಾರೂಢಾ ಅವರು ಜೈಲಿನ ದಿನಗಳ ಬಗ್ಗೆ ಕೆಲವು ಮಾಹಿತಿ ತೆರೆದಿಟ್ಟಿದ್ದಾರೆ. ದರ್ಶನ್​ ಅವರನ್ನು ಭೇಟಿ ಮಾಡಬೇಕು ಎಂಬುದು ಅವರ ಆಸೆ ಆಗಿತ್ತು. ಈಗ ತುರುವನೂರು ಸಿದ್ದಾರೂಢ ಬಿಡುಗಡೆ ಆಗಿ ಬಂದಿದ್ದಾರೆ.

ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ಶಿಕ್ಷೆ ಹಾಗೂ ದರ್ಶನ್​ ಭೇಟಿ ಬಗ್ಗೆ ಖೈದಿ ಹೇಳಿದ್ದೇನು?
| Updated By: ಮದನ್​ ಕುಮಾರ್​

Updated on: Jul 24, 2024 | 7:37 PM

ಪ್ರಸಿದ್ಧ ನಟ ದರ್ಶನ್​ ಅವರು ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಅವರನ್ನು ಇನ್ನೋರ್ವ ಖೈದಿ ಭೇಟಿ ಮಾಡಿದ್ದಾರೆ. ಹೌದು, ಕೊಲೆ ಕೇಸ್​ನಲ್ಲಿ 11 ವರ್ಷ ಜೈಲು ವಾಸ ಅನುಭವಿಸಿ ಬಂದಿರುವ ತುರುವನೂರು ಸಿದ್ದಾರೂಢ ಅವರು ಜೈಲಿನಲ್ಲಿ ದರ್ಶನ್​ ಅವರನ್ನು ಭೇಟಿ ಮಾಡಿದ್ದಾರೆ. ಆ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಅವರು ಎಕ್ಸ್​ಕ್ಲೂಸಿವ್​ ಆಗಿ ಮಾತನಾಡಿದ್ದಾರೆ. ‘ಕರಿಯ’ ಸಿನಿಮಾದ ಶೂಟಿಂಗ್​ ನೋಡಿದ್ದ ಅವರು ಆ ಬಳಿಕ ಜೈಲಿಗೆ ಹೋಗಿದ್ದರು. ಜೈಲು ಶಿಕ್ಷೆ ಮುಗಿಸಿ ಹೊರಗೆ ಬರುವುದಕ್ಕೂ ಮುನ್ನ ಜೈಲಿನಲ್ಲಿ ದರ್ಶನ್​ ಅವರನ್ನು ನೋಡಿದ್ದರ ಕುರಿತು ಅನುಭವವನ್ನು ತುರುವನೂರು ಸಿದ್ದಾರೂಢ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
ಗಣೇಶ ಚತುರ್ಥಿಯ ಮಹತ್ವ, ಪೂಜೆಗಳನ್ನು ಹೇಗೆ ಮಾಡಬೇಕು? ಈ ವಿಡಿಯೋ ನೋಡಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಗಣೇಶ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ
ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ