ಹದಿಹರೆಯದ ಹುಡುಗರಲ್ಲಿ ಹೆಚ್ಚುತ್ತಿದೆ ಆತ್ಮಹತ್ಯೆ ಮನೋಭಾವ; ಟಿವಿ9 ಡಿಜಿಟಲ್ ಲೈವ್​ನಲ್ಲಿ ಚರ್ಚೆ
ಹದಿಹರೆಯದ ಹುಡುಗರಲ್ಲಿ ಹೆಚ್ಚುತ್ತಿದೆ ಆತ್ಮಹತ್ಯೆ ಮನೋಭಾವ; ಟಿವಿ9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

ಹದಿಹರೆಯದ ಹುಡುಗರಲ್ಲಿ ಹೆಚ್ಚುತ್ತಿದೆ ಆತ್ಮಹತ್ಯೆ ಮನೋಭಾವ; ಟಿವಿ9 ಡಿಜಿಟಲ್ ಲೈವ್​ನಲ್ಲಿ ಚರ್ಚೆ

ಸಾಧು ಶ್ರೀನಾಥ್​

Updated on: Apr 09, 2021 | 3:00 PM

ಮೊನ್ನೆ ರಾತ್ರಿ 17 ವರ್ಷದ ಇಬ್ಬರು ಹುಡುಗರು, ತಮ್ಮ ಕ್ಲಾಸಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪರೀಕ್ಷೆ ಸಮಯ ಆದ್ದರಿಂದ ಇದನ್ನು ಚರ್ಚಿಸಲು ಸರಿಯಾದ ಸಮಯ. ಇಂದಿನ ಡಿಜಿಟಲ್ ಲೈವ್​ನಲ್ಲಿ ಈ ವಿಚಾರವನ್ನು ಆ್ಯಂಕರ್ ಆನಂದ್ ಬುರಲಿ ವಿಷಯ ತಜ್ಞರ ಜೊತೆ ಚರ್ಚಿಸಿದ್ದಾರೆ.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು