ಕೃಷಿ ಕಾಯಕ ಯೋಗಿಗಳಾದ ಬೆಳಗಾವಿಯ ಸಹೋದರಿಯರಿಗೆ ಹೆಮ್ಮೆಯ ಕನ್ನಡತಿ ಅವಾರ್ಡ್

Updated on: Feb 22, 2025 | 8:30 PM

ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ ಮಾಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.

ಬೆಂಗಳೂರು, ಫೆಬ್ರವರಿ 22: ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ಕೃಷಿ ಕಾಯಕ ಯೋಗಿಗಳಾದ ಬೆಳಗಾವಿಯ ಸಹೋದರಿಯರಾದ ಸುಜಾತಾ ಹಾಗೂ ರೂಪ ಅವರಿಗೆ ಟಿವಿ9 ಹೆಮ್ಮೆಯ ಕನ್ನಡತಿ ಅವಾರ್ಡ್ ನೀಡಿ ಗೌರವಿಸಿದೆ. ಅಕ್ಕ ತಂಗಿ ಕೃಷಿ ಕಾಯಕಕ್ಕೆ ಸಚಿವ ಜಮೀರ್ ಹಾಗೂ ನೀನಾಸಂ ಸತೀಶ್ ಫಿದಾ ಆಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More