ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನ ಬಾಲರಾಮನ ಎಕ್ಸ್​ಕ್ಲ್ಯೂಸಿವ್ ಫೋಟೋ ಟಿವಿ9 ಕನ್ನಡ ವಾಹಿನಿಗೆ ಲಭ್ಯ

ಬಾಲರಾಮನ ಮುಖದಲ್ಲಿ ಕಾಣುವ ತೇಜಸ್ಸು ನೋಡುಗನನ್ನು ಪುನೀತನಾಗಿಸುತ್ತದೆ. ಮುಖದಲ್ಲಿ ಮಂದಹಾಸ, ಕೈಯಲ್ಲಿ ಆದಿಶಕ್ತಿದೇವಿ, ಬಾಣ, ಸ್ವಸ್ತಿಕ್ ಮುದ್ರೆ, ಜ್ಞಾನಮುದ್ರೆ, ಕೊರಳಲ್ಲಿ ಆಭರಣ-ಹೀಗೆ ಪ್ರತಿಯೊಂದು ಅಂಶವನ್ನು ಗಮನದಲ್ಲಿಟ್ಟುಕೊಂಡು ಅರುಣ್ ಮೂರ್ತಿಯನ್ನು ಕೆತ್ತಿದ್ದಾರೆ.

ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನ ಬಾಲರಾಮನ ಎಕ್ಸ್​ಕ್ಲ್ಯೂಸಿವ್ ಫೋಟೋ ಟಿವಿ9 ಕನ್ನಡ ವಾಹಿನಿಗೆ ಲಭ್ಯ
|

Updated on: Jan 19, 2024 | 5:48 PM

ಬೆಂಗಳೂರು: ಅಯೋಧ್ಯೆಯ ಭವ್ಯ ರಾಮಮಂದಿರದಲ್ಲಿ ಬುಧವಾರದಂದು ದೇವಾಲಯದ ಪ್ರಾಂಗಣ ಪ್ರವೇಶಿಸಿ ನಿನ್ನೆ ಅಂದರೆ ಗುರುವಾರ ಗರ್ಭಗುಡಿ ಸೇರಿದ ಬಾಲರಾಮನ ಮೂರ್ತಿ (idol of Ram Lalla) ಹೇಗಿದೆ ಅಂತ ನೋಡುವ ಕಾತುರ ಎಲ್ಲರಿಗಿತ್ತು. ಗರ್ಭಗುಡಿ (sanctum sanctorum) ಸೇರುವ ಮೊದಲು ಬಟ್ಟೆಯ ಹೊದಿಕೆಯಲ್ಲಿದ್ದ ಬಾಲರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಿದ ಬಳಿಕವೂ ಕಣ್ಣಿನ ಮೇಲೆ ಹಳದಿ ಪಟ್ಟಿಯನ್ನು ತೆರೆದಿರಲಿಲ್ಲ. ಹಾಗಾಗಿ, ಮೂರ್ತಿಯನ್ನು ಇಡಿಯಾಗಿ ಕಣ್ತುಂಬಿಕೊಳ್ಳುವುದು ಸಾಧ್ಯವಾಗಿರಲಿಲ್ಲ. ಆದರೆ ಇಂದು ಹಳದಿಪಟ್ಟಿಯನ್ನು ಸಹ ತೆಗೆಯಲಾಗಿದ್ದು ಮೂರ್ತಿಯ ಸಂಪೂರ್ಣ ಫೋಟೋ ಟಿವಿ9 ಕನ್ನಡವಾಹಿನಿಗೆ ಎಕ್ಸ್ ಕ್ಲ್ಯೂಸಿವ್ ಆಗಿ ಲಭ್ಯವಾಗಿದೆ. ದೃಶ್ಯದಲ್ಲಿ ನೀವು ವಿಗ್ರಹವನ್ನು ನೋಡಬಹುದು. ನಮ್ಮ ಮೈಸೂರಿನ ಹೆಮ್ಮೆ ಅರುಣ್ ಯೋಗಿರಾಜ್ (Arun Yogiraj) ಕೆತ್ತಿರುವ ಬಾಲರಾಮನ ವಿಗ್ರಹ ಇದೇ. ಶಿಲ್ಪಿಯ ನೈಪುಣ್ಯತೆಯನ್ನು ಗಮನಿಸಿ ಮಾರಾಯ್ರೇ. ಬಾಲರಾಮನ ಮುಖದಲ್ಲಿ ಕಾಣುವ ತೇಜಸ್ಸು ನೋj, ಕೊರಳಲ್ಲಿ ಆಭರಣ-ಹೀಗೆ ಪ್ರತಿಯೊಂದು ಅಂಶವನ್ನು ಗಮನದಲ್ಲಿಟ್ಟುಕೊಂಡು ಅರುಣ್ ಮೂರ್ತಿಯನ್ನು ಕೆತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್