ವಿದ್ಯಾಗಮ ಕಾರ್ಯಕ್ರಮ ಬೇಕಾ? ಬೇಡವಾ?
ಕರ್ನಾಟಕ ಸರಕಾರ ಮತ್ತೆ ವಿದ್ಯಾಗಮ ಕಾರ್ಯಕ್ರಮವನ್ನು ಪುನರಾರಂಭಿಸಲು ನಿರ್ಧರಿಸಿದೆ. ಸರಕಾರದ ಈ ನಿರ್ಧಾರವನ್ನು ಕೆಲವರು ಸ್ವಾಗತಿಸಿದ್ದಾರೆ. ಕೆಲವರು ವಿರೋಧಿಸಿದ್ದಾರೆ. ಆ್ಯಂಕರ್ ಆನಂದ್ ನಮ್ಮ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಶಿಕ್ಷಣ ತಜ್ಞ ಶ್ರೀಹರಿ, ಖಾಸಾಗಿ ಶಾಲಾ ಒಕ್ಕೂಟದ ಪದಾಧಿಕಾರಿ ಸುಪ್ರಿತ್, ಪೋಷಕಿ ಐರಿನ್ ಈ ಚರ್ಚೆಯಲ್ಲಿ ಭಾಗವಹಿಸಿದ್ದರು.
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು