TV9 Karnataka Summit 2023; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮತ್ತು ನಿಶ್ಚಿತ ಠೇವಣಿ ಮಾಡಿಸುವುದು ನನ್ನ ಮೇಲಿನ ಜವಾಬ್ದಾರಿಯಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್

TV9 Karnataka Summit 2023; ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದು ಮತ್ತು ಅವರ ಹೆಸರಲ್ಲಿ ರೂ. 3 ಲಕ್ಷ ಫಿಕ್ಸೆಡ್ ಡಿಪಾಸಿಟ್ ಮಾಡಿಸುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಅವುಗಳನ್ನು ಈಡೇರಿಸುವ ಭರವಸೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ ನಲ್ಲಿ ನೀಡಿದರು.

TV9 Karnataka Summit 2023; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮತ್ತು ನಿಶ್ಚಿತ ಠೇವಣಿ ಮಾಡಿಸುವುದು ನನ್ನ ಮೇಲಿನ ಜವಾಬ್ದಾರಿಯಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್
|

Updated on:Sep 15, 2023 | 7:36 PM

ಬೆಂಗಳೂರು: ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ 2023 ರಲ್ಲಿ (Kanasina Karunadu Karnataka Summit 2023) ಭಾಗವಹಿಸಿದ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸರ್ಕಾರದ ಎಲ್ಲ ಯೋಜನೆಗಳು ಅದರಲ್ಲೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯ (Gruha Lakshmi) ಬಗ್ಗೆ ಬಹಳ ಹೆಮ್ಮೆಯಿಂದ ಮಾತಾಡಿದರು. ಯೋಜನೆಗಳಿಂದ ಸರ್ಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಆಗೋದಿಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಒಬ್ಬ ಅತ್ಯುತ್ತಮ ಆರ್ಥಿಕ ತಜ್ಞರಾಗಿರುವುರಿಂದ, ಯೋಜನೆಗಳ ಅನುಷ್ಠಾನದ ಜೊತೆ ಅಭಿವೃದ್ಧಿ ಕೆಲಸಗಳನ್ನೂ ಸೂಕ್ತವಾಗಿ ಸರಿದೂಗಿಸಿಕೊಂಡು ಹೋಗುತ್ತಾರೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣಾ ಸಮಯದಲ್ಲಿ ಪ್ರಿಯಾಂಕಾ ಗಾಂಧಿ ನೀಡಿದ ಭರವಸೆಯನ್ನು ಮುಂಬರುವ ದಿನಗಳಲ್ಲಿ ಖಂಡಿತವಾಗಿಯೂ ಈಡೇರಿಸಲಾಗುವುದು ಎಂದು ಅವರು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವುದು ಮತ್ತು ಅವರ ಹೆಸರಲ್ಲಿ ರೂ. 3 ಲಕ್ಷ ಫಿಕ್ಸೆಡ್ ಡಿಪಾಸಿಟ್ ಮಾಡಿಸುವುದು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿದೆ ಮತ್ತು ಮುಂಬರುವ ದಿನಗಳಲ್ಲಿ ಅವುಗಳನ್ನು ಈಡೇರಿಸುವ ಭರವಸೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಕನಸಿನ ಕರುನಾಡು ಕರ್ನಾಟಕ ಸಮ್ಮಿಟ್ ಕಾರ್ಯಕ್ರಮದಲ್ಲಿ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:54 pm, Fri, 15 September 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್