AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Karnataka Summit 2023 Live Video: ಕನಸಿನ ಕರುನಾಡು ಕಾರ್ಯಕ್ರಮ ನೇರಪ್ರಸಾರ

ಕನಸಿನ ಕರುನಾಡು ಟಿವಿ9 ಸಮ್ಮಿಟ್​ 2023 Live Streaming: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಇಂದು (ಸೆಪ್ಟೆಂಬರ್ 15) ಟವಿ9 ಕನ್ನಡ "ಕನಸಿನ ಕರುನಾಡು" ವಿಶೇಷ ಕಾರ್ಯಕ್ರಮ(TV9 Karnataka Summit 2023) ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯರು, ಸಿನಿಮಾ ತಾರೆಯರು ಒಂದೇ ವೇದಿಕೆಯಲ್ಲಿದ್ದಾರೆ. ಇನ್ನು ಕಾರ್ಯಕ್ರಮವನ್ನು ನೇರಪ್ರಸಾರದಲ್ಲಿ ನೋಡಿ.

TV9 Web
| Edited By: |

Updated on:Sep 15, 2023 | 11:07 AM

Share

ಬೆಂಗಳೂರು, (ಸೆಪ್ಟೆಂಬರ್ 15): ಕರ್ನಾಟಕದಲ್ಲಿ  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಇಂದು (ಸೆಪ್ಟೆಂಬರ್ 15) ಟವಿ9 ಕನ್ನಡ “ಕನಸಿನ ಕರುನಾಡು” ವಿಶೇಷ ಕಾರ್ಯಕ್ರಮ(TV9 Karnataka Summit 2023) ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಘಟಾನುಘಟಿ ನಾಯರು, ಸಿನಿಮಾ ತಾರೆಯರು ಒಂದೇ ವೇದಿಕೆಯಲ್ಲಿದ್ದಾರೆ.  ಇಂದು ಇಡೀ ದಿನ ಈ ಕಾರ್ಯಕ್ರಮ ಟಿವಿ9ನಲ್ಲಿ ನೇರಪ್ರಸಾರ ಇರಲಿದ್ದು, ಕಾರ್ಯಕ್ರಮದಲ್ಲಿ ಏನೆಲ್ಲ ನಡೆಯಲಿದೆ ಎನ್ನುವುದನ್ನು ನೀವು ಸಹ ಲೈವ್ ನಲ್ಲಿ​ ನೋಡಬಹುದು.

Published On - 10:54 am, Fri, 15 September 23

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!