ಟಿವಿ9 ಮತ ಯಾತ್ರೆ: ಬಸವಕಲ್ಯಾಣ ಮತದಾರರ ಒಲವು ಯಾರತ್ತ?
ಟಿವಿ9 ಮತ ಯಾತ್ರೆ: ಬಸವಕಲ್ಯಾಣ ಮತದಾರರ ಒಲವು ಯಾರತ್ತ?

ಟಿವಿ9 ಮತ ಯಾತ್ರೆ: ಬಸವಕಲ್ಯಾಣ ಮತದಾರರ ಒಲವು ಯಾರತ್ತ?

ಸಾಧು ಶ್ರೀನಾಥ್​

Updated on: Apr 16, 2021 | 5:22 PM

ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿವೆ. ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್, ಕಾಂಗ್ರೆಸ್​ನಿಂದ ಮಲ್ಲಮ್ಮ ಮತ್ತು ಜೆಡಿಎಸ್​ನಿಂದ ಸಯ್ಯದ್ ಯಸ್ರಾಬ್ ಅಲಿ ಖಾದ್ರಿ ಕಣದಲ್ಲಿದ್ದಾರೆ. ಆದರೆ ಬಸವಕಲ್ಯಾಣ ಮತದಾರರ ಒಲವು ಯಾರತ್ತ? ವೀಕ್ಷಿಸಿ ಟಿವಿ9 ಮತ ಯಾತ್ರೆ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು