ಹೆಮ್ಮೆಯ ಕನ್ನಡತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ CEO ಬರುನ್ ದಾಸ್ ಮಾತು

Edited By:

Updated on: Feb 22, 2025 | 10:02 PM

ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ ಮಾಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.

ಬೆಂಗಳೂರು, ಫೆಬ್ರವರಿ 22: ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್  (Hemmeya Kannadathi) ಈ ವರ್ಷವೂ ನೀಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎಂಡಿ ಸಿಇಓ ಬರುನ್ ದಾಸ್, ಮಹಿಳಾ ಸಬಲೀಕರಣವು ಭಾರತದ ಅಭಿವೃದ್ಧಿಯ ಪ್ರಮುಖ ಅಸ್ತ್ರವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us