ದರ್ಶನ್ ತೂಗುದೀಪ: ಬೆಂಗಳೂರು-ಬಳ್ಳಾರಿವರೆಗೆ ಪೊಲೀಸ್ ವ್ಯಾನಲ್ಲಿ ಪ್ರಯಾಣ ಹೇಗಿತ್ತು? ಇಲ್ಲಿದೆ ವಿವರಣೆ
Darshan Toogudeepa: ಪೊಲೀಸರು ಮಾಧ್ಯಮ ಮತ್ತು ಬೆಂಗಳೂರುನಿಂದ ಬಳ್ಳಾರಿವರೆಗೆ ರಸ್ತೆಯುದ್ದಕ್ಕೂ ನೆರೆದಿರಬಹುದಾದ ಅಭಿಮಾನಿಗಳ ಕಣ್ತಪ್ಪಿಸಲು ಮೊದಲಿಗೆ ನಿಶ್ಚಯಿಸಿದ್ದ ಅಥವಾ ಯೋಜಿಸಿದ್ದ ಮಾರ್ಗ ಬಿಟ್ಟು ದೇವನಹಳ್ಳಿ ವಿಮಾನ ನಿಲ್ದಾಣ, ಚಿಕ್ಕಬಳ್ಳಾಪುರ, ಜೋಳದ ರಾಶಿ ಮತ್ತು ಅನಂತಪುರ ಮೂಲಕ ಬಳ್ಳಾರಿ ತಲುಪಿದರು ಎಂದು ವರದಿಗಾರ ಹೇಳುತ್ತಾರೆ.
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೋಪಿ ನಂಬರ್ 2 ಅಗಿರುವ ದರ್ಶನ್ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ಅವರನ್ನು ಬೆಂಗಳೂರು ಸೆಂಟ್ರಲ್ ಜೈಲಿನಿಂದ ಬಳ್ಳಾರಿಯ ಜೈಲಿಗೆ ಕರೆತಂದ ಸುಮಾರು 6 ಗಂಟೆಗಳ ಪ್ರಯಾಣದ ಬಗ್ಗೆ ಪೊಲೀಸ್ ವ್ಯಾನನ್ನು ಹಿಂಬಾಲಿಸಿಕೊಂಡು ಹೋದ ನಮ್ಮ ವರದಿಗಾರ ಬಳ್ಳಾರಿ ಸೆಂಟ್ರಲ್ ಜೈಲಿನ ಹೊರಭಾಗದಿಂದ ವಿವರಣೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ ತೂಗುದೀಪ: ಬಳ್ಳಾರಿ ಜೈಲಿಗೆ ಕೊಲೆ ಆರೋಪಿ ದಾಸನ ಎಂಟ್ರಿ ಹೇಗಿತ್ತು ನೋಡಿ
Follow Us
Latest Videos
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

