ಟಿವಿ9 ಸ್ವೀಟ್ ಹೋಮ್ ಎಕ್ಸ್ ಪೋ 2023ಗೆ ಚಾಲನೆ, ನಾಯಂಡಹಳ್ಳಿಯ ನಂದಿ ಲಿಂಕ್ಸ್ ಮೈದಾನದಲ್ಲಿ ಇಂದಿನಿಂದ 3-ದಿನದ ಮೇಳ!

ಟಿವಿ9 ಸ್ವೀಟ್ ಹೋಮ್ ಎಕ್ಸ್ ಪೋ 2023ಗೆ ಚಾಲನೆ, ನಾಯಂಡಹಳ್ಳಿಯ ನಂದಿ ಲಿಂಕ್ಸ್ ಮೈದಾನದಲ್ಲಿ  ಇಂದಿನಿಂದ 3-ದಿನದ ಮೇಳ!
|

Updated on:Sep 08, 2023 | 12:28 PM

ಎಕ್ಸ್​ಪೋನಲ್ಲಿ 50 ಕ್ಕೂ ಹೆಚ್ಚು ಬಿಲ್ಡರ್ಸ್ ಮತ್ತು ಡೆವಲಪರ್ಸ್, ಇಂಟಿರಿಯರ್ಸ್, ಗೃಹಸಾಲ ನೀಡುವ ಕಂಪನಿಗಳು ಭಾಗಿಯಾಗಿವೆ. ಎಕ್ಸ್​ಪೋದ ಮೊದಲ ದಿನವೇ ಅದಕ್ಕೆ ಸ್ಟಾರ್ ವ್ಯಾಲ್ಯೂ ಒದಗಿ ಬಂದಿದ್ದು ವಿಶೇಷ. ಖ್ಯಾತ ನಟ ಕೋಮಲ್, ನಟಿಯರಾದ ಚಂದ್ರಲೇಖಾ, ಶರಣ್ಯ ಶೆಟ್ಟಿ ಆಗಮಿಸಿದ್ದನ್ನು ನೋಡಬಹುದು.

ಬೆಂಗಳೂರು: ಟಿವಿ9 ಕನ್ನಡ ವಾಹಿನಿ ನಿಯಮಿತವಾಗಿ ನಡೆಸುವ ಟಿವಿ9 ರಿಯಲ್ ಎಸ್ಟೇಟ್ ಮತ್ತು ಫರ್ನಿಚರ್ ಎಕ್ಸ್ ಪೋ (ಟಿವಿ9 ಸ್ವೀಟ್ ಹೋಮ್ ಎಕ್ಸ್ ಪೋ) (Tv9 Sweet Home Expo 2023) 14ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ಇಂದಿನಿಂದ 3 ದಿನಗಳ ಕಾಲ (ಸೆಪ್ಟೆಂಬರ್ 8 ರಿಂದ 10) ಎಕ್ಸ್ ಪೋ ಅನ್ನು ಈ ಬಾರಿ ನಗರದ ನಾಯಂಡಹಳ್ಳಿಯಲ್ಲಿರುವ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ (Nandi Links Grounds) ಆಯೋಜಿಸಲಾಗುತ್ತಿದೆ. ಎಕ್ಸ್ ಪೋನಲ್ಲಿ 50 ಕ್ಕೂ ಹೆಚ್ಚು ಬಿಲ್ಡರ್ಸ್ ಮತ್ತು ಡೆವಲಪರ್ಸ್ (Builders and Developers), ಇಂಟಿರಿಯರ್ಸ್, ಗೃಹಸಾಲ ನೀಡುವ ಕಂಪನಿಗಳು ಭಾಗಿಯಾಗಿವೆ. ಎಕ್ಸ್ ಪೋದ ಮೊದಲ ದಿನವೇ ಅದಕ್ಕೆ ಸ್ಟಾರ್ ವ್ಯಾಲ್ಯೂ ಒದಗಿ ಬಂದಿದ್ದು ವಿಶೇಷ. ಖ್ಯಾತ ನಟ ಕೋಮಲ್, ನಟಿಯರಾದ ಚಂದ್ರಲೇಖಾ, ಶರಣ್ಯ ಶೆಟ್ಟಿ ಆಗಮಿಸಿದ್ದನ್ನು ನೋಡಬಹುದು. ಕೋಮಲ್  ಮೇಳವನ್ನು ಉದ್ಘಾಟಿಸಿದರು. ಟಿವಿ9 ಕನ್ನಡ ವಾಹಿನಿಯ ಹಿರಿಯ ವೈಸ್ ಪ್ರೆಸಿಡೆಂಟ್ ನೋಬೆಲ್ ಜಯಕರ್ ದೀಪ ಬೆಳಗುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Fri, 8 September 23

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ