ಟಿವಿ9 ಸ್ವೀಟ್ ಹೋಮ್ ಎಕ್ಸ್ ಪೋ 2023ಗೆ ಚಾಲನೆ, ನಾಯಂಡಹಳ್ಳಿಯ ನಂದಿ ಲಿಂಕ್ಸ್ ಮೈದಾನದಲ್ಲಿ ಇಂದಿನಿಂದ 3-ದಿನದ ಮೇಳ!

ಎಕ್ಸ್​ಪೋನಲ್ಲಿ 50 ಕ್ಕೂ ಹೆಚ್ಚು ಬಿಲ್ಡರ್ಸ್ ಮತ್ತು ಡೆವಲಪರ್ಸ್, ಇಂಟಿರಿಯರ್ಸ್, ಗೃಹಸಾಲ ನೀಡುವ ಕಂಪನಿಗಳು ಭಾಗಿಯಾಗಿವೆ. ಎಕ್ಸ್​ಪೋದ ಮೊದಲ ದಿನವೇ ಅದಕ್ಕೆ ಸ್ಟಾರ್ ವ್ಯಾಲ್ಯೂ ಒದಗಿ ಬಂದಿದ್ದು ವಿಶೇಷ. ಖ್ಯಾತ ನಟ ಕೋಮಲ್, ನಟಿಯರಾದ ಚಂದ್ರಲೇಖಾ, ಶರಣ್ಯ ಶೆಟ್ಟಿ ಆಗಮಿಸಿದ್ದನ್ನು ನೋಡಬಹುದು.

|

Updated on:Sep 08, 2023 | 12:28 PM

ಬೆಂಗಳೂರು: ಟಿವಿ9 ಕನ್ನಡ ವಾಹಿನಿ ನಿಯಮಿತವಾಗಿ ನಡೆಸುವ ಟಿವಿ9 ರಿಯಲ್ ಎಸ್ಟೇಟ್ ಮತ್ತು ಫರ್ನಿಚರ್ ಎಕ್ಸ್ ಪೋ (ಟಿವಿ9 ಸ್ವೀಟ್ ಹೋಮ್ ಎಕ್ಸ್ ಪೋ) (Tv9 Sweet Home Expo 2023) 14ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ಇಂದಿನಿಂದ 3 ದಿನಗಳ ಕಾಲ (ಸೆಪ್ಟೆಂಬರ್ 8 ರಿಂದ 10) ಎಕ್ಸ್ ಪೋ ಅನ್ನು ಈ ಬಾರಿ ನಗರದ ನಾಯಂಡಹಳ್ಳಿಯಲ್ಲಿರುವ ನಂದಿ ಲಿಂಕ್ಸ್ ಗ್ರೌಂಡ್ಸ್ ನಲ್ಲಿ (Nandi Links Grounds) ಆಯೋಜಿಸಲಾಗುತ್ತಿದೆ. ಎಕ್ಸ್ ಪೋನಲ್ಲಿ 50 ಕ್ಕೂ ಹೆಚ್ಚು ಬಿಲ್ಡರ್ಸ್ ಮತ್ತು ಡೆವಲಪರ್ಸ್ (Builders and Developers), ಇಂಟಿರಿಯರ್ಸ್, ಗೃಹಸಾಲ ನೀಡುವ ಕಂಪನಿಗಳು ಭಾಗಿಯಾಗಿವೆ. ಎಕ್ಸ್ ಪೋದ ಮೊದಲ ದಿನವೇ ಅದಕ್ಕೆ ಸ್ಟಾರ್ ವ್ಯಾಲ್ಯೂ ಒದಗಿ ಬಂದಿದ್ದು ವಿಶೇಷ. ಖ್ಯಾತ ನಟ ಕೋಮಲ್, ನಟಿಯರಾದ ಚಂದ್ರಲೇಖಾ, ಶರಣ್ಯ ಶೆಟ್ಟಿ ಆಗಮಿಸಿದ್ದನ್ನು ನೋಡಬಹುದು. ಕೋಮಲ್  ಮೇಳವನ್ನು ಉದ್ಘಾಟಿಸಿದರು. ಟಿವಿ9 ಕನ್ನಡ ವಾಹಿನಿಯ ಹಿರಿಯ ವೈಸ್ ಪ್ರೆಸಿಡೆಂಟ್ ನೋಬೆಲ್ ಜಯಕರ್ ದೀಪ ಬೆಳಗುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Fri, 8 September 23

Follow us
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ