ಚಿಕ್ಕಮಗಳೂರಿನಲ್ಲಿ ಭಾರೀ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು

Updated By: ರಮೇಶ್ ಬಿ. ಜವಳಗೇರಾ

Updated on: May 25, 2025 | 1:45 PM

ಮುಂಗಾರು ಮಾನ್ಸೂನ್​​ ಕೇರಳಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತಗಳೇ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾಲಕನ ‌ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ. 1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ.

ಚಿಕ್ಕಮಗಳೂರು, (ಮೇ.25): ಮುಂಗಾರು ಮಾನ್ಸೂನ್​​ ಕೇರಳಕ್ಕೆ ಅಪ್ಪಳಿಸಿದ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಲ್ಲಿ ವರುಣನ ಅಬ್ಬರ ಜಫರಾಗಿದ್ದು, ಭಾರೀ ಅವಾಂತಗಳೇ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಚಾಲಕನ ‌ನಿಯಂತ್ರಣ ತಪ್ಪಿ ಎರಡು ಕಾರುಗಳು ಹೇಮಾವತಿ ನದಿಗೆ ಉರುಳಿಬಿದ್ದಿವೆ. 1 ಗಂಟೆಯ ಅಂತರದಲ್ಲಿ ಎರಡು ಕಾರುಗಳು ಪಲ್ಟಿಯಾಗಿವೆ. ಚಕಮಕ್ಕಿ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಕಾರಿನಲ್ಲದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಥಳೀಯರು, ಹಗ್ಗದಿಂದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.

Published on: May 25, 2025 01:42 PM