ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಸೆಪ್ಟೆಂಬರ್ 22 ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಹುಡುಗರ ನಡುವೆ ಹನುಮಂತನಗರ ವ್ಯಾಪ್ತಿಯಲ್ಲಿ ಮಾರಾಮಾರಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪುಡಿ ರೌಡಿಗಳ ಬಡಿದಾಟದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
ಬೆಂಗಳೂರಿನಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮಿತಿ ಮೀರುತ್ತಿದೆ. ಕಾನೂನಿನ ಭಯವಿಲ್ಲದೆ ರೌಡಿಗಳ ಎರಡು ಗುಂಪುಗಳ ನಡುವೆ ಹನುಮಂತನಗರ ವ್ಯಾಪ್ತಿಯಲ್ಲಿ ಮಾರಾಮಾರಿ ನಡೆದಿದೆ. ಸೆಪ್ಟೆಂಬರ್ 22 ರಂದು ಗುಡ್ಡೆ ಭರತ ಹಾಗೂ ಸೈಕಲ್ ರವಿ ಹುಡುಗರ ನಡುವೆ ಗಲಾಟೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರೌಡಿಗಳು ಲಾಂಗ್, ಕ್ರಿಕೆಟ್ ಬ್ಯಾಟ್ ಹಿಡಿದು ಹೊಡೆದಾಡಿಕೊಂಡಿದ್ದಾರೆ. ಪುಡಿ ರೌಡಿಗಳ ಬಡಿದಾಟದ ದೃಶ್ಯ ಏರಿಯಾದ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.
Follow Us
Latest Videos
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
