ಹಾಡಹಗಲೇ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್​ಗಳನ್ನು ಕದ್ದೊಯ್ದ ಕಳ್ಳ: ಸಿಸಿಟಿವಿ ದೃಶ್ಯ ನೋಡಿ

ಹಾಡಹಗಲೇ ಕಚೇರಿಯಲ್ಲಿದ್ದ 2 ಪ್ರಿಂಟರ್​ಗಳನ್ನು ಕದ್ದೊಯ್ದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಹಶೀಲ್ದಾರ್​ ಕಚೇರಿಯಲ್ಲಿ ನಡೆದಿದೆ. ಸಾರ್ವಜನಿಕ ಸೋಗಿನಲ್ಲಿ ತಹಶೀಲ್ದಾರ್​ ಕಚೇರಿಗೆ ಆಗಮಿಸಿ ಕಳ್ಳತನ ಮಾಡಲಾಗಿದ್ದು, 2 ಪ್ರಿಂಟರ್​ಗಳನ್ನು ಕದ್ದೊಯುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಹಾಡಹಗಲೇ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್​ಗಳನ್ನು ಕದ್ದೊಯ್ದ ಕಳ್ಳ: ಸಿಸಿಟಿವಿ ದೃಶ್ಯ ನೋಡಿ
| Updated By: ರಮೇಶ್ ಬಿ. ಜವಳಗೇರಾ

Updated on: Jun 02, 2024 | 2:10 PM

ತುಮಕೂರು, (ಜೂನ್ 02): ಜಿಲ್ಲೆಯ ಗುಬ್ಬಿ ತಹಶೀಲ್ದಾರ್​ ಕಚೇರಿಯಲ್ಲಿ ಕಳ್ಳತನವಾವಿದೆ. ಹಾಡಹಗಲೇ ಕಚೇರಿಯಲ್ಲಿದ್ದ 2 ಪ್ರಿಂಟರ್​ಗಳನ್ನು ಕದ್ದೊಯ್ದಿದ್ದಾರೆ. ಸಾರ್ವಜನಿಕ ಸೋಗಿನಲ್ಲಿ ತಹಶೀಲ್ದಾರ್​ ಕಚೇರಿಗೆ ಆಗಮಿಸಿ ಹಾಡಹಗಲೇ ಶಿರಸ್ತೇದಾರ್ ವಿಭಾಗದಲ್ಲಿದ್ದ 2 ಪ್ರಿಂಟರ್​​ಗಳನ್ನ ಕದ್ದುಕೊಂಡು ಪರಾರಿಯಾಗಿದ್ದಾರೆ. ಎರಡು ಪ್ರಿಂಟರ್ ಗಳನ್ನ ಕದ್ದು ಬ್ಯಾಗ್ ನಲ್ಲಿ ಇಟ್ಟುಕೊಳ್ಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಎರಡು ದಿನಗಳ ಹಿಂದಷ್ಟೇ ಗುಬ್ಬಿ ಪಟ್ಟಣದ ಎರಡು ದೊಡ್ಡ ಸೂಪರ್ ಮಾರ್ಕೆಟ್ ನಲ್ಲಿ ಕಳ್ಳತನವಾಗಿತ್ತು. ಈಗಿರುವ ತಹಶಿಲ್ದಾರ್ ಆರತಿ ಮನೆಯಲ್ಲೂ‌ ಕೂಡ ಎರಡು ವರ್ಷದ ಹಿಂದೆ ಕಳ್ಳತನವಾಗಿತ್ತು. ಆ ಕಳ್ಳರನ್ನ ಇದುವರೆಗೂ ಪೊಲೀಸರಿಂದ ಬಂಧಿಸಲು ಆಗಿಲ್ಲ. ಸದ್ಯ ತಹಶಿಲ್ದಾರ್ ಕಚೇರಿಯ ಪ್ರಿಂಟರ್ ಕಳ್ಳತನದಿಂದ ಸಾರ್ವಜನಿಕರು ಆತಂಕಗೊಂಡಿದ್ದಾರೆ.

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ