ವಿಚಾರಣೆ ವೇಳೆ ಸಾಕ್ಷ್ಯ ಲಭ್ಯವಾಗಿರುವುದರಿಂದ ಇಬ್ಬರನ್ನು ದಸ್ತಗಿರಿ ಮಾಡಲಾಗಿದೆ: ಅಲೋಕ್ ಕುಮಾರ್, ಎಡಿಜಿಪಿ
ಜಾಕಿರ್ ಮತ್ತು ಶಫೀಕ್ ಹೆಸರಿನ ಇಬ್ಬರು ಶಂಕಿತರನ್ನು ಬುಧವಾರ ಸಾಯಂಕಾಲ ವಶಕ್ಕೆ ಪಡೆದ ಬಳಿಕ ವಿಚಾರಣೆ ಸಮಯದಲ್ಲಿ ಕೆಲ ಸಾಕ್ಷ್ಯಗಳು ಲಭ್ಯವಾಗಿರುವುದರಿಂದ ಅವರನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ದಸ್ತಗಿರಿ (arrest) ಮಾಡಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (Alok Kumar ADGP) ಅವರು ಮಂಗಳೂರಲ್ಲಿ ಬುಧವಾರ ಟಿವಿ9 ಕನ್ನಡ ವಾಹಿನಿಗೆ ತಿಳಿಸಿದರು. ಜಾಕಿರ್ ಮತ್ತು ಶಫೀಕ್ ಹೆಸರಿನ ಇಬ್ಬರು ಶಂಕಿತರನ್ನು ಬುಧವಾರ ಸಾಯಂಕಾಲ ವಶಕ್ಕೆ ಪಡೆದ ಬಳಿಕ ವಿಚಾರಣೆ ಸಮಯದಲ್ಲಿ ಕೆಲ ಸಾಕ್ಷ್ಯಗಳು ಲಭ್ಯವಾಗಿರುವುದರಿಂದ ಅವರನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

