ಶಿವಮೊಗ್ಗ: ಪ್ರೇಮ್ ಸಿಂಗ್ ಇರಿತ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ: ಅಲೋಕ್ ಕುಮಾರ್, ಎಡಿಜಿಪಿ
ತಪ್ಪಿತಸ್ಥರ ವಿರುದ್ಧ ಆಸ್ತಿ ಮುಟ್ಟುಗೋಲು, ಗೂಂಡಾ ಕಾಯ್ದೆ ಮತ್ತು ಕಾನೂನು ರೀತ್ಯಾ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನೆಲ್ಲ ಜರುಗಿಸಲಾಗುವುದು ಎಂದು ಅಲೋಕ್ ಕುಮಾರ್ ಹೇಳಿದರು.
ಶಿವಮೊಗ್ಗದಲ್ಲಿ ಸೋಮವಾರ ನಡೆದ ಪ್ರೇಮ್ ಸಿಂಗ್ (Prem Singh) ಇರಿತ ಪ್ರಕರಣ ಕುರಿತು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ (Alok Kumar) ಅವರು ಮಾಧ್ಯಮದ ಜೊತೆ ಒಂದಷ್ಟು ಮಾಹಿತಿ ಹಂಚಿಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ (absconding). ಆದಷ್ಟು ಬೇಗ ಅವರನ್ನೂ ಬಂಧಿಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಆಸ್ತಿ ಮುಟ್ಟುಗೋಲು, ಗೂಂಡಾ ಕಾಯ್ದೆ ಮತ್ತು ಕಾನೂನು ರೀತ್ಯಾ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನೆಲ್ಲ ಜರುಗಿಸಲಾಗುವುದು ಎಂದು ಅಲೋಕ್ ಕುಮಾರ್ ಹೇಳಿದರು.
Follow Us
Latest Videos
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

