ಸನಾತನ ಧರ್ಮದ ಬಗ್ಗೆ ಮಾತಾಡಲು ಉದಯನಿಧಿ ಸ್ಟಾಲಿನ್​ಗೆ ನೈತಿಕ ಹಕ್ಕಿದೆಯಾ? ಅವನೊಬ್ಬ ಹುಚ್ಚ: ಆರ್ ಅಶೋಕ, ಶಾಸಕ

ಸನಾತನ ಧರ್ಮದ ಬಗ್ಗೆ ಮಾತಾಡಲು ಇವನು ಯಾರು ಅಸಲಿಗೆ ಧರ್ಮದ ಬಗ್ಗೆ ಮಾತಾಡಲು ಅವನಿಗೆ ಯಾವ ನೈತಿಕ ಹಕ್ಕಿದೆ ಎಂದು ಅಶೋಕ ಹೇಳಿದರು. ಕಾಂಗ್ರೆಸ್ ನೇತೃತ್ವ ಇಂಡಿಯಾ ಮೈತ್ರಿ ಸಂಘಟನೆಯ ಹಿಡನ್ ಅಜೆಂಡಾವೇ ಅದು-ಹಿಂದೂಗಳನ್ನು ಅವಹೇಳನ ಮಾಡುವುದು ಖಂಡಿಸುವುದು, ಅದೀಗ ದೇಶದ ಮುಂದೆ ಬಯಲಾಗಿದೆ ಎಂದು ಅಶೋಕ ಹೇಳಿದರು.

ಸನಾತನ ಧರ್ಮದ ಬಗ್ಗೆ ಮಾತಾಡಲು ಉದಯನಿಧಿ ಸ್ಟಾಲಿನ್​ಗೆ ನೈತಿಕ ಹಕ್ಕಿದೆಯಾ? ಅವನೊಬ್ಬ ಹುಚ್ಚ: ಆರ್ ಅಶೋಕ, ಶಾಸಕ
|

Updated on: Sep 04, 2023 | 7:34 PM

ಬೆಂಗಳೂರು: ಸನಾತನ ಧರ್ಮದ (Sanatan Dharma) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್ ಅನ್ನು (Udhayanidhi Stalin) ಬಿಜೆಪಿ ಶಾಸಕ ಆರ್ ಆಶೋಕ (R Ashoka) ಉಗ್ರವಾಗಿ ಖಂಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮತಾಡಿದ ಅಶೋಕ, ಉದಯನಿಧಿಯನ್ನು ಏಕವಚನದಲ್ಲೇ ಜರಿದರು. ಅವನು ಹುಚ್ಚನಂತಾಡುತ್ತಿದ್ದಾನೆ, ಅಸಲಿಗೆ ಅವನು ಹಿಂದೂನಾ ಅಥವಾ ಅಲ್ಲವೋ ಅಂತ ತಿಳಿಸಬೇಕು. ಸನಾತನ ಧರ್ಮದ ಬಗ್ಗೆ ಮಾತಾಡಲು ಇವನು ಯಾರು ಅಸಲಿಗೆ ಧರ್ಮದ ಬಗ್ಗೆ ಮಾತಾಡಲು ಅವನಿಗೆ ಯಾವ ನೈತಿಕ ಹಕ್ಕಿದೆ ಎಂದು ಅಶೋಕ ಹೇಳಿದರು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಸಂಘಟನೆಯ ಹಿಡನ್ ಅಜೆಂಡಾವೇ ಅದು-ಹಿಂದೂಗಳನ್ನು ಅವಹೇಳನ ಮಾಡುವುದು ಖಂಡಿಸುವುದು, ಅದೀಗ ದೇಶದ ಮುಂದೆ ಬಯಲಾಗಿದೆ ಎಂದು ಅಶೋಕ ಹೇಳಿದರು. ಹಿಂದೂ ಅನ್ನೋದು ಒಂದು ಪರಂಪರೆ ಮತ್ತು ಸನಾತನ ಧರ್ಮ ನಮ್ಮ ರಕ್ತದಲ್ಲಿ ಬೆರೆತಿವಂಥದ್ದು ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್