ಸನಾತನ ಧರ್ಮದ ಬಗ್ಗೆ ಮಾತಾಡಲು ಉದಯನಿಧಿ ಸ್ಟಾಲಿನ್​ಗೆ ನೈತಿಕ ಹಕ್ಕಿದೆಯಾ? ಅವನೊಬ್ಬ ಹುಚ್ಚ: ಆರ್ ಅಶೋಕ, ಶಾಸಕ

ಸನಾತನ ಧರ್ಮದ ಬಗ್ಗೆ ಮಾತಾಡಲು ಇವನು ಯಾರು ಅಸಲಿಗೆ ಧರ್ಮದ ಬಗ್ಗೆ ಮಾತಾಡಲು ಅವನಿಗೆ ಯಾವ ನೈತಿಕ ಹಕ್ಕಿದೆ ಎಂದು ಅಶೋಕ ಹೇಳಿದರು. ಕಾಂಗ್ರೆಸ್ ನೇತೃತ್ವ ಇಂಡಿಯಾ ಮೈತ್ರಿ ಸಂಘಟನೆಯ ಹಿಡನ್ ಅಜೆಂಡಾವೇ ಅದು-ಹಿಂದೂಗಳನ್ನು ಅವಹೇಳನ ಮಾಡುವುದು ಖಂಡಿಸುವುದು, ಅದೀಗ ದೇಶದ ಮುಂದೆ ಬಯಲಾಗಿದೆ ಎಂದು ಅಶೋಕ ಹೇಳಿದರು.

|

Updated on: Sep 04, 2023 | 7:34 PM

ಬೆಂಗಳೂರು: ಸನಾತನ ಧರ್ಮದ (Sanatan Dharma) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್ ಅನ್ನು (Udhayanidhi Stalin) ಬಿಜೆಪಿ ಶಾಸಕ ಆರ್ ಆಶೋಕ (R Ashoka) ಉಗ್ರವಾಗಿ ಖಂಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮತಾಡಿದ ಅಶೋಕ, ಉದಯನಿಧಿಯನ್ನು ಏಕವಚನದಲ್ಲೇ ಜರಿದರು. ಅವನು ಹುಚ್ಚನಂತಾಡುತ್ತಿದ್ದಾನೆ, ಅಸಲಿಗೆ ಅವನು ಹಿಂದೂನಾ ಅಥವಾ ಅಲ್ಲವೋ ಅಂತ ತಿಳಿಸಬೇಕು. ಸನಾತನ ಧರ್ಮದ ಬಗ್ಗೆ ಮಾತಾಡಲು ಇವನು ಯಾರು ಅಸಲಿಗೆ ಧರ್ಮದ ಬಗ್ಗೆ ಮಾತಾಡಲು ಅವನಿಗೆ ಯಾವ ನೈತಿಕ ಹಕ್ಕಿದೆ ಎಂದು ಅಶೋಕ ಹೇಳಿದರು. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಸಂಘಟನೆಯ ಹಿಡನ್ ಅಜೆಂಡಾವೇ ಅದು-ಹಿಂದೂಗಳನ್ನು ಅವಹೇಳನ ಮಾಡುವುದು ಖಂಡಿಸುವುದು, ಅದೀಗ ದೇಶದ ಮುಂದೆ ಬಯಲಾಗಿದೆ ಎಂದು ಅಶೋಕ ಹೇಳಿದರು. ಹಿಂದೂ ಅನ್ನೋದು ಒಂದು ಪರಂಪರೆ ಮತ್ತು ಸನಾತನ ಧರ್ಮ ನಮ್ಮ ರಕ್ತದಲ್ಲಿ ಬೆರೆತಿವಂಥದ್ದು ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಚಿಕ್ಕಬಳ್ಳಾಪುರ: ಬಸ್ ಟಾಪ್ ಕಿತ್ತುಹೋಗುವಂತೆ ಸೀಟಿಗಾಗಿ ಮಹಿಳೆಯರ ಕಿತ್ತಾಟ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಶಿವಮೊಗ್ಗ ಗಲಾಟೆ; ಕಿಡಿಗೇಡಿಗಳು ಸ್ವಾರ್ಥಕ್ಕಾಗಿ ಮಾಡಿದ್ದಾರೆ-ಮಧುಬಂಗಾರಪ್ಪ
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಲಿಂಗಾಯತ ಅಧಿಕಾರಿಗಳು ಬೇಕೆಂದು ಶಾಮನೂರು ಶಿವಶಂಕರಪ್ಪ ಪಟ್ಟು ಹಿಡಿದಿದ್ದಾರೆ!
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಜಮೀರ್ ಬಗ್ಗೆ ಮಾತಾಡೋದು ಕೆಸರು ಮುಖಕ್ಕೆರಚಿಕೊಂಡಂತೆ: ಹೆಚ್ ಡಿ ಕುಮಾರಸ್ವಾಮಿ
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಹೇಳಿದ್ದಕ್ಕೆ ಶಿವಕುಮಾರ್ ನಕ್ಕಿದ್ಯಾಕೆ?
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಮೆರವಣಿಗೆಯಲ್ಲಿ ಜನ ಕತ್ತಿ, ಖಡ್ಗಗಳನ್ನೇನೂ ಹಿರಿದಿರಲಿಲ್ಲ: ಜಿ ಪರಮೇಶ್ವರ್
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ಧಾರ್ಮಿಕ ಆಚರಣೆಗೆ ಅಡ್ಡಿ ಮಾಡುವುದನ್ನು ಸರ್ಕಾರ ಸಹಿಸಲ್ಲ: ಸಿದ್ದರಾಮಯ್ಯ
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಶಿವಮೊಗ್ಗದಲ್ಲಿ ಕಲ್ಲು ತೂರಾಟಕ್ಕೆ ಕೇವಲ ಹಿಂದೂ ಮನೆಗಳೇ ಟಾರ್ಗೆಟ್ ಆದವೇ?
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್
ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್