ಶಿರೂರು ಗುಡ್ಡ ಕುಸಿತ: ಟ್ರಕ್​ ನದಿಯ 24 ಅಡಿ ಆಳದಲ್ಲಿದೆ, ಅದರಲ್ಲೊಂದು ದೇಹವಿದೆ: ಸ್ವಾಮೀಜಿ ಸ್ಫೋಟಕ ಭವಿಷ್ಯ

ಶಿರೂರು ಗುಡ್ಡ ದುರಂತ ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಭೇಟಿ ನೀಡಿದ್ದು, ಈ ವೇಳೆ ಪೆಂಡೋಲಮ್, ಎಲೆಕ್ಟ್ರಾನಿಕ್ ಸ್ಕ್ಯಾನಿಂಗ್ ಮೂಲಕ ಪರೀಕ್ಷಿಸಿದ್ದಾರೆ. ಬಳಿಕ ಲಾರಿ ಎಲ್ಲಿದೆ? ಎಷ್ಟು ಆಳದಲ್ಲಿ ಎನ್ನುವ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಶಿರೂರು ಗುಡ್ಡ ಕುಸಿತ: ಟ್ರಕ್​ ನದಿಯ 24 ಅಡಿ ಆಳದಲ್ಲಿದೆ, ಅದರಲ್ಲೊಂದು ದೇಹವಿದೆ: ಸ್ವಾಮೀಜಿ ಸ್ಫೋಟಕ ಭವಿಷ್ಯ
| Updated By: ರಮೇಶ್ ಬಿ. ಜವಳಗೇರಾ

Updated on: Jul 29, 2024 | 8:05 PM

ಕಾರವಾರ, (ಜುಲೈ 29): ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈಗಾಗಲೇ 8 ಮೃತದೇಹಗಳು ಪತ್ತೆಯಾಗಿದ್ದು, ಇನ್ನು ಮೂವರ ಪತ್ತೆಗಾಗಿ ಕಳೆದ 15ದಿನಗಳಿಂದ ಹುಟುಕಾಟ ನಡೆಸಿದ್ದಾರೆ. ಇನ್ನು ದುರಂತ ಸ್ಥಳಕ್ಕೆ ಉಡುಪಿಯ ದ್ವಾರಕಾಮಯಿ ಮಠದ ಸಾಯಿ ಈಶ್ವರ್ ಗುರೂಜಿ ಭೇಟಿ ನೀಡಿ, 17 ಮೃತದೇಹ ಇವೆ. ಸದ್ಯ 8 ಮೃತದೇಹಗಳು ಪತ್ತೆ, ಇನ್ನೂ 9 ಶವಗಳು ಪತ್ತೆ ಆಗಬೇಕಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇನ್ನು ಇದೇ ವೇಳೆ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಲಾರಿ ಎಲ್ಲಿದೆ ಎಂದು ಎಲೆಕ್ಟ್ರಾನಿಕ್ ಸ್ಕ್ಯಾನರ್ ಮೂಲಕ ನೋಡಿದ ಸ್ವಾಮೀಜಿ, ಗಂಗಾವಳಿ ನದಿಯಲ್ಲಿ 24 ಅಡಿ ಆಳದಲ್ಲಿ ಲಾರಿ ಇದೆ. ಟ್ರಕ್ ಇರುವ ಜಾಗದ ಬಳಿ ಒಂದು ಮೃತದೇಹ ಇದೆ. ಇನ್ನುಳಿದವರ ಮೃತದೇಹ ನದಿಯಲ್ಲಿ ಕೊಚ್ಚಿಹೋಗಿವೆ ಎಂದು ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​