ಅಯೋಧ್ಯೆ ಶ್ರೀರಾಮ ಮಂದಿರ ಸೋರಿಕೆ ಬಗ್ಗೆ ಕಾರಣ ನೀಡಿದ ಪೇಜಾವರಶ್ರೀ

ಅಯೋಧ್ಯೆಯ ಶ್ರೀರಾ ಮಂದಿರ ಸೋರುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಮೊದಲ ಮಳೆಗೆ ಶ್ರೀರಾಮ ಮಂದಿರದ ಮೇಲ್ಚಾವಣಿ ಸೋರಿಕೆಯಾಗಿದೆ ಎನ್ನುವ ಬಗ್ಗೆ ಭಾರೀ ಚರ್ಚೆಯಾಗಿದೆ. ಇನ್ನು ಈ ಬಗ್ಗೆ ಸ್ವತಃ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದು, ರಾಮಮಂದಿರ ಸೋರಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಅಯೋಧ್ಯೆ ಶ್ರೀರಾಮ ಮಂದಿರ ಸೋರಿಕೆ ಬಗ್ಗೆ ಕಾರಣ ನೀಡಿದ ಪೇಜಾವರಶ್ರೀ
| Updated By: ರಮೇಶ್ ಬಿ. ಜವಳಗೇರಾ

Updated on: Jul 04, 2024 | 6:42 PM

ವಿಜಯಪುರ, (ಜುಲೈ 04: ಇತ್ತೀಚೆಗೆ ಸುರಿದ ಭಾರೀ ಮಳೆಗೆ ಉತ್ತರ ಪ್ರದೇಶದ ಅಯೋಧ್ಯೆಯ ರಾಮ್​ಪಥ್​ ಬಳಿಕ ಹಲವಾರು ಸ್ಥಳಗಳಲ್ಲಿ ರಸ್ತೆಗಳು ಜಲಾವೃತ್ತಗೊಂಡಿದ್ದವು. ಅಲ್ಲದೇ ಶ್ರೀರಾಮ ಮಂದಿರದ ಮೇಲ್ಚಾವಣಿ ಸಹ ಸೋರಿದೆ ಎಂದು ವರದಿಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಯಾಗಿದೆ. ತರಾತುರಿಯಲ್ಲಿ ಕಾಮಗಾರಿ ಮಾಡಿದ್ದರಿಂದ ಒಂದೇ ಮಳೆಗೆ ಶ್ರೀರಾಮ ಮಂದಿರ ಸೋರಿತ್ತಿದೆ ಎನ್ನುವ ಆರೋಪಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಮಂದಿರ ಆಡಳಿತ ಮಂಡಳಿ ಈ ಬಗ್ಗೆ ಸ್ಪಷ್ಟನೆ ನೀಡಿತ್ತು. ಇದೀಗ ಈ ಬಗ್ಗೆ ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ವಿಜಯಪುರದಲ್ಲಿಂದು ಮಾಧ್ಯಮಗಳಿಗೆ  ಪ್ರತಿಕ್ರಿಯಿಸಿದ್ದು, ಮಳೆ ಬಂದಾದ ರಾಮ ಮಂದಿರ ಮೇಲ್ಚಾವಣಿ ಸೋರಿದೆ. ಮಂದಿರ ನಿರ್ಮಾಣ ಕಾಮಗಾರಿ ಇನ್ನೂ ಮುಕ್ತಾಯವಾಗಿಲ್ಲ.ಇನ್ನೂ ಒಂದು ವರ್ಷದಲ್ಲಿ ಮಂದಿರ ಪೂರ್ಣಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಮಮಂದಿರ ಮೇಲ್ಚಾವಣಿ ಸೋರಿಕೆ ಬಗ್ಗೆ ಸ್ಪಷ್ಟನೆ ನೀಡಿದರು.

Follow us
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್