40 ಅಡಿ ಬಾವಿಗಿಳಿದು ಬೆಕ್ಕಿನ ಮರಿ ರಕ್ಷಣೆ ಮಾಡಿದ ಪೇಜಾವರದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Rakesh Nayak Manchi

Updated on: Jun 18, 2023 | 10:36 PM

ಸುಮಾರು 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಬಿದ್ದು ಅಳತೊಡಗಿತ್ತು. ಇದರ ಆಕ್ರಂದನ ಕೇಳಿ ಸ್ವತಃ ಉಡುಪಿ ಪೇಜಾವರ ಮಠದ ಶ್ರೀಗಳು ಬಾವಿಗೆ ಇಳಿದು ಮರಿಯನ್ನು ರಕ್ಷಿಸಿದ್ದಾರೆ.

ಉಡುಪಿ: ಸುಮಾರು 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ಬಿದ್ದು ಅಳತೊಡಗಿತ್ತು. ಇದರ ಆಕ್ರಂದನ ಕೇಳಿ ಸ್ವತಃ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Tirtha Swamiji) ಬಾವಿಗೆ ಇಳಿದು ಮರಿಯನ್ನು ರಕ್ಷಿಸಿದ್ದಾರೆ. ಉಡುಪಿಯ (Udupi) ಮುಚ್ಲುಕೋಡು ಸುಬ್ರಮಣ್ಯ ದೇವಾಲಯದಲ್ಲಿ ಈ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.