ಹೊಸ ಪ್ರಯೋಗಕ್ಕೆ ಮುಂದಾದ ಉಡುಪಿ ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ತಾಣಗಳ ಪ್ರಚಾರಕ್ಕೆ ಬ್ಲಾಗರ್​​ಗಳಿಗೆ ಆಹ್ವಾನ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ದೇಶದ ನಾನಾ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಿ ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ಹೆಮ್ಮೆ ತಂದಿರುವ ಪ್ರವಾಸಿ ತಾಣಗಳ ಬಗ್ಗೆ ದೇಶಾದ್ಯಂತ ಪ್ರಚಾರಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಮುಂದಾಗಿದೆ.

ಹೊಸ ಪ್ರಯೋಗಕ್ಕೆ ಮುಂದಾದ ಉಡುಪಿ ಪ್ರವಾಸೋದ್ಯಮ ಇಲಾಖೆ: ಪ್ರವಾಸಿ ತಾಣಗಳ ಪ್ರಚಾರಕ್ಕೆ ಬ್ಲಾಗರ್​​ಗಳಿಗೆ ಆಹ್ವಾನ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 24, 2024 | 10:07 PM

ಉಡುಪಿ, ಫೆಬ್ರವರಿ 24: ಜಿಲ್ಲೆಯ ಪ್ರವಾಸೋದ್ಯಮ (Tourism Department) ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ದೇಶದ ನಾನಾ ಭಾಗಗಳಿಂದ ಬ್ಲಾಗರ್‌ಗಳನ್ನು ಆಹ್ವಾನಿಸಿ ಉಡುಪಿ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ಹೆಮ್ಮೆ ತಂದಿರುವ ಪ್ರವಾಸಿ ತಾಣಗಳ ಬಗ್ಗೆ ದೇಶಾದ್ಯಂತ ಪ್ರಚಾರಪಡಿಸುವ ಮೂಲಕ ಪ್ರವಾಸಿಗರನ್ನು ಸೆಳೆಯಲು ಮುಂದಾಗಿದೆ. ಸತತ ಎರಡು ವರ್ಷಗಳಿಂದ ಈ ಪ್ರಯೋಗ ನಡೆಸುತ್ತಿದ್ದು ಪ್ರಸಿದ್ಧ ಬ್ಲಾಗರ್​ಗಳು ಉಡುಪಿ ಜಿಲ್ಲಾ ಪ್ರವಾಸಿ ತಾಣಗಳ ಸಂಚಾರ ಕೈಗೊಳ್ಳಲಿದ್ದಾರೆ. ವಿಶ್ವ ಪ್ರಸಿದ್ಧ ಕಡಲ ತೀರ ಮಲ್ಪೆಯಲ್ಲಿ ಈ ಬ್ಲಾಗರ್ ಮೀಟ್​ಗೆ ಚಾಲನೆ ನೀಡಲಾಯಿತು. ಮುಂದಿನ ಮೂರು ದಿನಗಳ ಕಾಲ ಮಲ್ಪೆ, ಸೈಂಟ್ ಮೇರಿಸ್ ದ್ವೀಪ, ಮಣಿಪಾಲದ ಹೆರಿಟೇಜ್ ವಿಲೇಜ್, ಕಟಪಾಡಿ ಕಂಬಳ ಸೇರಿದಂತೆ ವಿವಿಧ ಪ್ರವಾಸಿ ತಾಣಗಳು ಹಾಗೂ ಆಚರಣೆಗಳಲ್ಲಿ ಬ್ಲಾಗರ್​​ಗಳು ಭಾಗವಹಿಸಲಿದ್ದಾರೆ. ಈ ಮೂಲಕ ಕರಾವಳಿಯ ಕಂಪನ್ನು ದೇಶಾದ್ಯಂತ ಪಸರಿಸಲಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ