ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ಪರಿಶೀಲನೆ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಯುಗಾದಿ, ರಂಜಾನ್ ಹಬ್ಬ ಮತ್ತು ಹನುಮಾನ್ ಜಯಂತಿಯ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಶ್ವಾನದಳದಿಂದ ತೀವ್ರ ಪರಿಶೀಲನೆ ನಡೆಯಿತು. ರೈಲ್ವೆ ನಿಲ್ದಾಣ, ಚೆನ್ನಪಟ್ಟಣ ಹನುಮಾನ್ ದೇವಸ್ಥಾನ ಮುಂತಾದ ಸ್ಥಳಗಳಲ್ಲಿ ಈ ಪರಿಶೀಲನೆ ನಡೆದಿದೆ. ಯಾವುದೇ ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.
ಯುಗಾದಿ, ರಂಜಾನ್ ಹಬ್ಬ ಹಾಗೂ ಹನುಮಾನ್ ದೇವರ ಜಾತ್ರೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳದ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆಸಲಾಯಿತು. ಭಟ್ಕಳದ ರೈಲ್ವೆ ನಿಲ್ದಾಣ, ಚೆನ್ನಪಟ್ಟಣ ಹನುಮಾನ್ ದೇವಸ್ಥಾನ ಹಾಗೂ ಇತರೆ ಸೂಕ್ಷ್ಮ ಪ್ರದೇಶಗಳಲ್ಲಿ ಬಾಂಬ್ ಸ್ಕ್ವಾಡ್ ದಳ ಪರಿಶೀಲನೆ ನಡೆಸಿತು. ಯಾವುದೇ ಅವಘಡ ಸಂಭವಿಸದಂತೆ ಮುಂಜಾಗ್ರತೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Latest Videos

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು

ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು

ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
