ಜೋಶಿ-ಶೆಟ್ಟರ್ ಎದುರೇ ಕಾಂಗ್ರೆಸ್ ಶಾಸಕ-ಬಿಜೆಪಿ ನಾಯಕನ ಕಿತ್ತಾಟ, ಕಾರ್ಯಕರ್ತರ ರಂಪಾಟ!
ಕೋಟ್ಯಂತರ ರೂಪಾಯಿ ಖರ್ಚು ಮಾಡಿ ರೈತ ಭವನವನ್ನ ನಿರ್ಮಿಸಿಲಾಗಿತ್ತು - ಅದರ ಉಧ್ಘಾಟನೆಯೂ ಕೂಡಾ ಅದ್ದೂರಿಯಾಗಿ ನಡೆಯಬೇಕಿತ್ತು - ಆದ್ರೆ ಬಿಜೆಪಿ - ಕಾಂಗ್ರೆಸ್ ನಾಯಕರ ಏಯ್ ಹೋಯ್ ಜಗಳಕ್ಕೆ ಇಡೀ ಸಮಾರಂಭವೇ ಕೈ ಕೈ ಮಿಲಾಯಿಸೋ ಹಂತಕ್ಕೆ ಹೋಗಿತ್ತು. ಅರೇ ಅವರ್ ಕಿತ್ತಾಡಿದ್ರು.
Published on: Dec 08, 2020 10:24 AM
Follow Us
Latest Videos
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ