ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಹಾಗೂ ರಜತ್ ಮಧ್ಯೆ ಕಿತ್ತಾಟ ಜೋರಾಗಿತ್ತು. ಇವರ ಮಧ್ಯೆ ಈಗಲೂ ಕಿತ್ತಾಟ ನಡೆಯುತ್ತಲೇ ಇದೆ. ಈ ಮಧ್ಯೆ ರಜತ್ ಮೇಲಿನ ಕೋಪಕ್ಕೆ ಮಂಜು ಅವರು ಟೇಬಲ್ ಪುಡಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದೆ. ಈ ವೇಳೆ ಒಂದು ಚಟುವಟಿಕೆ ನೀಡಲಾಗಿದೆ. ಈ ಚಟುವಟಿಕೆ ವೇಳೆ ಮಂಜು ಅವರು ರಜತ್ ಮೇಲೆ ಕೋಪ ತೀರಿಸಿಕೊಂಡಿದ್ದಾರೆ. ರಜತ್ ಫೋಟೋ ಹಾಕಿದ್ದ ಮಡಿಕೆ ಒಡೆದ ಅವರು ಟೇಬಲ್ನೂ ಪೀಸ್ ಪೀಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ

