ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಹಾಗೂ ರಜತ್ ಮಧ್ಯೆ ಕಿತ್ತಾಟ ಜೋರಾಗಿತ್ತು. ಇವರ ಮಧ್ಯೆ ಈಗಲೂ ಕಿತ್ತಾಟ ನಡೆಯುತ್ತಲೇ ಇದೆ. ಈ ಮಧ್ಯೆ ರಜತ್ ಮೇಲಿನ ಕೋಪಕ್ಕೆ ಮಂಜು ಅವರು ಟೇಬಲ್ ಪುಡಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದೆ. ಈ ವೇಳೆ ಒಂದು ಚಟುವಟಿಕೆ ನೀಡಲಾಗಿದೆ. ಈ ಚಟುವಟಿಕೆ ವೇಳೆ ಮಂಜು ಅವರು ರಜತ್ ಮೇಲೆ ಕೋಪ ತೀರಿಸಿಕೊಂಡಿದ್ದಾರೆ. ರಜತ್ ಫೋಟೋ ಹಾಕಿದ್ದ ಮಡಿಕೆ ಒಡೆದ ಅವರು ಟೇಬಲ್ನೂ ಪೀಸ್ ಪೀಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್ ಪಿ

ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್ಬಾಸ್ ನೀತು ಮಾತು

ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ

ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
