ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮಂಜು ಹಾಗೂ ರಜತ್ ಮಧ್ಯೆ ಕಿತ್ತಾಟ ಜೋರಾಗಿತ್ತು. ಇವರ ಮಧ್ಯೆ ಈಗಲೂ ಕಿತ್ತಾಟ ನಡೆಯುತ್ತಲೇ ಇದೆ. ಈ ಮಧ್ಯೆ ರಜತ್ ಮೇಲಿನ ಕೋಪಕ್ಕೆ ಮಂಜು ಅವರು ಟೇಬಲ್ ಪುಡಿ ಮಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದೆ. ಈ ವೇಳೆ ಒಂದು ಚಟುವಟಿಕೆ ನೀಡಲಾಗಿದೆ. ಈ ಚಟುವಟಿಕೆ ವೇಳೆ ಮಂಜು ಅವರು ರಜತ್ ಮೇಲೆ ಕೋಪ ತೀರಿಸಿಕೊಂಡಿದ್ದಾರೆ. ರಜತ್ ಫೋಟೋ ಹಾಕಿದ್ದ ಮಡಿಕೆ ಒಡೆದ ಅವರು ಟೇಬಲ್ನೂ ಪೀಸ್ ಪೀಸ್ ಮಾಡಿದ್ದಾರೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

