‘ಸಿನಿಮಾ ಆಗುವ ತನಕ ನಿರ್ಮಾಪಕ, ಆಮೇಲೆ ತಗಡು’; ದರ್ಶನ್​ಗೆ ಉಮಾಪತಿ ತಿರುಗೇಟು

‘ನಾನು ಎಲ್ಲಿಯೂ ನಾಲಿಗೆ ಹರಿಬಿಟ್ಟಿಲ್ಲ. ಯಾರು ಯಾರಿಗೂ ವಾರ್ನಿಂಗ್​ ಕೊಡೋಕೆ ಆಗಲ್ಲ. ವಾರ್ನಿಂಗ್​ ಕೊಡೋದು ಮೇಲೆ ಇರುವ ಭಗವಂತ ಮತ್ತು ನಮ್ಮ ಮನೆಯಲ್ಲಿ ಇರುವ ತಂದೆ-ತಾಯಿ ಮಾತ್ರ. ಇಂಥ ವಾರ್ನಿಂಗ್​ಗಳಿಗೆ ನಾನು ಕೇರ್​ ಮಾಡುವ ವ್ಯಕ್ತಿ ಅಲ್ಲ. ಬೇಕಾದಷ್ಟು ವಾರ್ನಿಂಗ್​ಗಳನ್ನು ನಾನು ಕಸದ ಬುಟ್ಟಿಗೆ ಎಸೆದಿದ್ದೇನೆ. ಎಲ್ಲವನ್ನೂ ದೇವರ ನೋಡಿಕೊಳ್ಳುತ್ತಾನೆ’ ಎಂದು ಉಮಾಪತಿ ಶ್ರೀನಿವಾಸ್​ ಗೌಡ ಹೇಳಿದ್ದಾರೆ.

‘ಸಿನಿಮಾ ಆಗುವ ತನಕ ನಿರ್ಮಾಪಕ, ಆಮೇಲೆ ತಗಡು’; ದರ್ಶನ್​ಗೆ ಉಮಾಪತಿ ತಿರುಗೇಟು
|

Updated on: Feb 21, 2024 | 10:11 AM

ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್​ (Darshan) ನಡುವಿನ ಕಿರಿಕ್​ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇಬ್ಬರೂ ಕೂಡ ನೇರವಾಗಿ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ‘ಕಾಟೇರ’ (Kaatera) ಹಾಗೂ ‘ರಾಬರ್ಟ್​’ ಸಿನಿಮಾಗಳ ಕಥೆ-ಟೈಟಲ್​ ವಿಚಾರಕ್ಕೆ ಸಂಬಂಧಿಸಿದಂತೆ ಒಂದಷ್ಟು ಗೊಂದಲಗಳು ಮೂಡಿವೆ. ಈ ಕುರಿತು ‘ಕಾಟೇರ’ ಸಿನಿಮಾದ 50ನೇ ದಿನದ ಸುದ್ದಿಗೋಷ್ಠಿಯಲ್ಲಿ ದರ್ಶನ್​ ಅವರು ಸ್ಪಷ್ಟನೆ ನೀಡಿದರು. ಈ ವೇಳೆ ‘ತಗಡು’ ಎಂಬ ಪದ ಬಳಕೆ ಮಾಡಿದರು. ಅದಕ್ಕೆ ‘ರಾಬರ್ಟ್​’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರು ಯಾರಿಗೆ ಗುಮ್ಮುತ್ತಾರೆ? ಇವರೆಲ್ಲ ಕಾನೂನಿಗಿಂತ ದೊಡ್ಡವರಾ? ವೇದಿಕೆ ಸಿಕ್ಕಿದೆ ಅಂತ ಹೇಗೆ ಬೇಕೋ ಹಾಗೆ ಮಾತನಾಡಬಾರದು. ಸಿನಿಮಾ ಆಗುವವರೆಗೆ ನಿರ್ಮಾಪಕರು. ಸಿನಿಮಾ ಆದಮೇಲೆ ತಡಗು. ಇದೇ ತಗಡು ತಾನೇ ರಾಬರ್ಟ್​ ಸಿನಿಮಾ ಮಾಡಿದ್ದು? ಅವರು ಸಿನಿಮಾದ ಮುಖ. ಆದರೆ ಬಂಡವಾಳ ಹೂಡಿದ್ದು ನಾನು. ಮನಸಾಕ್ಷಿಗೆ ಯಾರೂ ಸುಳ್ಳು ಹೇಳೋಕೆ ಆಗಲ್ಲ’ ಎಂದು ಉಮಾಪತಿ ಶ್ರೀನಿವಾಸ್​ ಗೌಡ (Umapathy Srinivas Gowda) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​