‘ಸಿನಿಮಾ ಆಗುವ ತನಕ ನಿರ್ಮಾಪಕ, ಆಮೇಲೆ ತಗಡು’; ದರ್ಶನ್ಗೆ ಉಮಾಪತಿ ತಿರುಗೇಟು
‘ನಾನು ಎಲ್ಲಿಯೂ ನಾಲಿಗೆ ಹರಿಬಿಟ್ಟಿಲ್ಲ. ಯಾರು ಯಾರಿಗೂ ವಾರ್ನಿಂಗ್ ಕೊಡೋಕೆ ಆಗಲ್ಲ. ವಾರ್ನಿಂಗ್ ಕೊಡೋದು ಮೇಲೆ ಇರುವ ಭಗವಂತ ಮತ್ತು ನಮ್ಮ ಮನೆಯಲ್ಲಿ ಇರುವ ತಂದೆ-ತಾಯಿ ಮಾತ್ರ. ಇಂಥ ವಾರ್ನಿಂಗ್ಗಳಿಗೆ ನಾನು ಕೇರ್ ಮಾಡುವ ವ್ಯಕ್ತಿ ಅಲ್ಲ. ಬೇಕಾದಷ್ಟು ವಾರ್ನಿಂಗ್ಗಳನ್ನು ನಾನು ಕಸದ ಬುಟ್ಟಿಗೆ ಎಸೆದಿದ್ದೇನೆ. ಎಲ್ಲವನ್ನೂ ದೇವರ ನೋಡಿಕೊಳ್ಳುತ್ತಾನೆ’ ಎಂದು ಉಮಾಪತಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.
ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್ (Darshan) ನಡುವಿನ ಕಿರಿಕ್ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇಬ್ಬರೂ ಕೂಡ ನೇರವಾಗಿ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ‘ಕಾಟೇರ’ (Kaatera) ಹಾಗೂ ‘ರಾಬರ್ಟ್’ ಸಿನಿಮಾಗಳ ಕಥೆ-ಟೈಟಲ್ ವಿಚಾರಕ್ಕೆ ಸಂಬಂಧಿಸಿದಂತೆ ಒಂದಷ್ಟು ಗೊಂದಲಗಳು ಮೂಡಿವೆ. ಈ ಕುರಿತು ‘ಕಾಟೇರ’ ಸಿನಿಮಾದ 50ನೇ ದಿನದ ಸುದ್ದಿಗೋಷ್ಠಿಯಲ್ಲಿ ದರ್ಶನ್ ಅವರು ಸ್ಪಷ್ಟನೆ ನೀಡಿದರು. ಈ ವೇಳೆ ‘ತಗಡು’ ಎಂಬ ಪದ ಬಳಕೆ ಮಾಡಿದರು. ಅದಕ್ಕೆ ‘ರಾಬರ್ಟ್’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಯಾರು ಯಾರಿಗೆ ಗುಮ್ಮುತ್ತಾರೆ? ಇವರೆಲ್ಲ ಕಾನೂನಿಗಿಂತ ದೊಡ್ಡವರಾ? ವೇದಿಕೆ ಸಿಕ್ಕಿದೆ ಅಂತ ಹೇಗೆ ಬೇಕೋ ಹಾಗೆ ಮಾತನಾಡಬಾರದು. ಸಿನಿಮಾ ಆಗುವವರೆಗೆ ನಿರ್ಮಾಪಕರು. ಸಿನಿಮಾ ಆದಮೇಲೆ ತಡಗು. ಇದೇ ತಗಡು ತಾನೇ ರಾಬರ್ಟ್ ಸಿನಿಮಾ ಮಾಡಿದ್ದು? ಅವರು ಸಿನಿಮಾದ ಮುಖ. ಆದರೆ ಬಂಡವಾಳ ಹೂಡಿದ್ದು ನಾನು. ಮನಸಾಕ್ಷಿಗೆ ಯಾರೂ ಸುಳ್ಳು ಹೇಳೋಕೆ ಆಗಲ್ಲ’ ಎಂದು ಉಮಾಪತಿ ಶ್ರೀನಿವಾಸ್ ಗೌಡ (Umapathy Srinivas Gowda) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
![‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ? ‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ?](https://images.tv9kannada.com/wp-content/uploads/2025/02/darshan-sanjay-vijay.jpg?w=280&ar=16:9)
‘ನಮ್ಮ ಪ್ರೀತಿಯ ರಾಮು’ ಚಿತ್ರಕ್ಕೆ ದರ್ಶನ್ಗೆ ಪ್ರಶಸ್ತಿ ಬರಲಿಲ್ಲ ಯಾಕೆ?
![ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ](https://images.tv9kannada.com/wp-content/uploads/2025/02/karnika-2.jpg?w=280&ar=16:9)
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
![ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ](https://images.tv9kannada.com/wp-content/uploads/2025/02/ravindra-dysp-rtd.jpg?w=280&ar=16:9)
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
![ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ](https://images.tv9kannada.com/wp-content/uploads/2025/02/france-president-send-off-to-pm-modi.jpg?w=280&ar=16:9)
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್ ಅಧ್ಯಕ್ಷ
![ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ](https://images.tv9kannada.com/wp-content/uploads/2025/02/bhagappa-harijan-final-rites.jpg?w=280&ar=16:9)