ಸರ್ಕಾರ ಚಿತ್ರರಂಗಕ್ಕೆ ತಾರತಮ್ಯ ಮಾಡಬಾರದು: ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ಬಗ್ಗೆ ಉಮಾಶ್ರೀ ಹೇಳಿಕೆ
Umashree: ಸ್ಯಾಂಡಲ್ವುಡ್ ಹಿರಿಯ ನಟಿ ಉಮಾಶ್ರೀ ಸರ್ಕಾರ ಚಿತ್ರಮಂದಿರಗಳ ಮೇಲೆ ಹೇರಿರುವ ನಿಯಮಾವಳಿಗಳ ಕುರಿತು ಮಾತನಾಡಿದ್ದಾರೆ. ಅದನ್ನು ತೆಗೆಯಬೇಕು ಎಂದು ಮನವಿ ಮಾಡಿದ್ದಾರೆ.
ಬೆಂಗಳೂರು: ನಟಿ ಉಮಾಶ್ರೀ (Umashree) ದೇವರಾಜ್ ಜತೆಗೆ ನಟಿಸಿದ ಚಿತ್ರದ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಹಿರಿಯ ನಟ ದೇವರಾಜ್ (Devaraj) ಜತೆಗಿನ ನಟಿಸಿದ ಖುಷಿ ಜತೆಗೆ ಚಿತ್ರ ಮತ್ತು ಅದರ ಕಥೆ ಬಗ್ಗೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ವೇಳೆ ಕರ್ನಾಟಕ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಜಾರಿಗೆ ತಂದಿರುವ ನಿಯಮಾವಳಿಗಳ (Covid Guidelines) ಕುರಿತೂ ಮಾತನಾಡಿದರು. ಸದ್ಯ ಚಿತ್ರಮಂದಿರಗಳಲ್ಲಿ ಮಾತ್ರ ಶೇ.50 ಆಸನ ವ್ಯವಸ್ಥೆ ಇದೆ. ಬೇರೆಡೆ ಶೇ.50 ನಿಯಮಾವಳಿ ಸಡಿಲಿಸಲಾಗಿದೆ. ಈ ಕುರಿತು ಮಾತನಾಡಿದ ಉಮಾಶ್ರೀ, ಸರ್ಕಾರ ಚಿತ್ರರಂಗಕ್ಕೆ ತಾರತಮ್ಯ ಮಾಡಬಾರದು ಎಂದಿದ್ದಾರೆ. ಈ ನಿಯಮಾವಳಿ ತೆಗೆಯಬೇಕು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಶೀಘ್ರವೇ ಚಿತ್ರಮಂದಿರದಲ್ಲಿ ಹೌಸ್ಫುಲ್ಗೆ ಅವಕಾಶ?; ಸಭೆಯಲ್ಲಿ ಸಿಎಂ ಕಡೆಯಿಂದ ಸಕಾರಾತ್ಮಕ ಸ್ಪಂದನೆ
ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಪಡೆದುಕೊಂಡ ಮಲಯಾಳಂನ ಖ್ಯಾತ ನಟ; ಇಲ್ಲಿದೆ ಮಜವಾದ ಕತೆ
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

