AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬೇಗ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಹೊಸ ಲಾಜಿಕ್ ಮುಂದಿಟ್ಟ ಉಮೇಶ್ ಬಣಕಾರ್

Darshan Thoogudeepa: ನಟ ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಲಿಲ್ಲವೆಂದರೆ ಅದರಿಂದ ಸರ್ಕಾರಕ್ಕೆ ನಷ್ಟ ಉಂಟಾಗಲಿದೆಯಂತೆ. ಕನ್ನಡ ಚಿತ್ರರಂಗದ ಸಂಕಷ್ಟದಲ್ಲಿದೆ, ಅಳಿವಿನಂಚಿನಲ್ಲಿದೆ ಹೀಗಿರುವಾಗ ಸ್ಟಾರ್ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು, ಅದರಿಂದ ಕಾರ್ಮಿಕರಿಗೆ ಕೆಲಸ ಸಿಗುತ್ತದೆ. ಈಗ ದರ್ಶನ್ ಜೈಲು ಸೇರಿರುವದರಿಂದ ಹಲವು ಕಾರ್ಮಿಕರಿಗೆ ಸಮಸ್ಯೆ ಮಾತ್ರವಲ್ಲ, ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದಿದ್ದಾರೆ ಉಮೇಶ್ ಬಣಕಾರ್.

ಮಂಜುನಾಥ ಸಿ.
|

Updated on:Aug 15, 2025 | 7:44 PM

Share

ನಟ ದರ್ಶನ್ (Darshan) ಮತ್ತೆ ಜೈಲು ಪಾಲಾಗಿರುವ ಬಗ್ಗೆ ಚಿತ್ರರಂಗದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರು ತಮ್ಮದೇ ಆದ ಹೊಸ ಲಾಜಿಕ್ ಒಂದನ್ನು ಮುಂದಿಟ್ಟಿದ್ದಾರೆ. ನಟ ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಲಿಲ್ಲವೆಂದರೆ ಅದರಿಂದ ಸರ್ಕಾರಕ್ಕೆ ನಷ್ಟ ಉಂಟಾಗಲಿದೆಯಂತೆ. ಕನ್ನಡ ಚಿತ್ರರಂಗದ ಸಂಕಷ್ಟದಲ್ಲಿದೆ, ಅಳಿವಿನಂಚಿನಲ್ಲಿದೆ ಹೀಗಿರುವಾಗ ಸ್ಟಾರ್ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು, ಅದರಿಂದ ಕಾರ್ಮಿಕರಿಗೆ ಕೆಲಸ ಸಿಗುತ್ತದೆ. ಈಗ ದರ್ಶನ್ ಜೈಲು ಸೇರಿರುವದರಿಂದ ಹಲವು ಕಾರ್ಮಿಕರಿಗೆ ಸಮಸ್ಯೆ ಮಾತ್ರವಲ್ಲ, ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Fri, 15 August 25

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!