AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಬೇಗ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಹೊಸ ಲಾಜಿಕ್ ಮುಂದಿಟ್ಟ ಉಮೇಶ್ ಬಣಕಾರ್

Darshan Thoogudeepa: ನಟ ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಲಿಲ್ಲವೆಂದರೆ ಅದರಿಂದ ಸರ್ಕಾರಕ್ಕೆ ನಷ್ಟ ಉಂಟಾಗಲಿದೆಯಂತೆ. ಕನ್ನಡ ಚಿತ್ರರಂಗದ ಸಂಕಷ್ಟದಲ್ಲಿದೆ, ಅಳಿವಿನಂಚಿನಲ್ಲಿದೆ ಹೀಗಿರುವಾಗ ಸ್ಟಾರ್ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು, ಅದರಿಂದ ಕಾರ್ಮಿಕರಿಗೆ ಕೆಲಸ ಸಿಗುತ್ತದೆ. ಈಗ ದರ್ಶನ್ ಜೈಲು ಸೇರಿರುವದರಿಂದ ಹಲವು ಕಾರ್ಮಿಕರಿಗೆ ಸಮಸ್ಯೆ ಮಾತ್ರವಲ್ಲ, ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದಿದ್ದಾರೆ ಉಮೇಶ್ ಬಣಕಾರ್.

ಮಂಜುನಾಥ ಸಿ.
|

Updated on:Aug 15, 2025 | 7:44 PM

Share

ನಟ ದರ್ಶನ್ (Darshan) ಮತ್ತೆ ಜೈಲು ಪಾಲಾಗಿರುವ ಬಗ್ಗೆ ಚಿತ್ರರಂಗದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರು ತಮ್ಮದೇ ಆದ ಹೊಸ ಲಾಜಿಕ್ ಒಂದನ್ನು ಮುಂದಿಟ್ಟಿದ್ದಾರೆ. ನಟ ದರ್ಶನ್ ಆದಷ್ಟು ಬೇಗ ಜೈಲಿನಿಂದ ಬಿಡುಗಡೆ ಆಗಲಿಲ್ಲವೆಂದರೆ ಅದರಿಂದ ಸರ್ಕಾರಕ್ಕೆ ನಷ್ಟ ಉಂಟಾಗಲಿದೆಯಂತೆ. ಕನ್ನಡ ಚಿತ್ರರಂಗದ ಸಂಕಷ್ಟದಲ್ಲಿದೆ, ಅಳಿವಿನಂಚಿನಲ್ಲಿದೆ ಹೀಗಿರುವಾಗ ಸ್ಟಾರ್ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು, ಅದರಿಂದ ಕಾರ್ಮಿಕರಿಗೆ ಕೆಲಸ ಸಿಗುತ್ತದೆ. ಈಗ ದರ್ಶನ್ ಜೈಲು ಸೇರಿರುವದರಿಂದ ಹಲವು ಕಾರ್ಮಿಕರಿಗೆ ಸಮಸ್ಯೆ ಮಾತ್ರವಲ್ಲ, ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Fri, 15 August 25

Follow Us
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಅಮ್ಮಾ ನೀನು ಅಷ್ಟು ವರ್ಷ ನನ್ನ ಹೊತ್ತಿಲ್ವಾ, ಈಗ ನನ್ನ ಸರದಿ
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?