ಎಮ್ ಪಿ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು
ಸೋಮವಾರ ರಾತ್ರಿ ಸುಮಾರು 10.30 ನಿಮಿಷಕ್ಕೆ ಕೆಲ ದುಷ್ಕರ್ಮಿಗಳು ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದು ಗಾಯಗೊಂಡಿರುವ ಅವರನ್ನು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.
ದಾವಣಗೆರೆ: ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (MP Renukacharya) ಅವರ ಆಪ್ತ ಸಹಾಯಕ ಮೇಲೆ ಹಲ್ಲೆ ನಡೆದಿದೆ. ಸೋಮವಾರ ರಾತ್ರಿ ಸುಮಾರು 10.30 ನಿಮಿಷಕ್ಕೆ ಕೆಲ ದುಷ್ಕರ್ಮಿಗಳು (miscreants) ಪ್ರಜ್ವಲ್ (Prajwal) ಮೇಲೆ ಆಕ್ರಮಣ ನಡೆಸಿದ್ದು ಗಾಯಗೊಂಡಿರುವ ಅವರನ್ನು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ವಿಷಯ ಗೊತ್ತಾದ ಕೂಡಲೇ ರೇಣುಕಾಚಾರ್ಯ ಅಸ್ಪತ್ರೆಗೆ ಧಾವಿಸಿ ಪ್ರಜ್ವಲ್ ಆರೋಗ್ಯ ವಿಚಾರಿಸಿದರು. ನಂತರ ಶಾಸಕರು ಪೊಲೀಸರಿಗೆ ಫೋನ್ ಮಾಡಿ ಆದಷ್ಟು ಬೇಗ ಹಲ್ಲೆಕೋರರನ್ನು ಬಂಧಿಸುವಂತೆ ಹೇಳಿದರು.
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

