ಎಮ್ ಪಿ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ, ಆಸ್ಪತ್ರೆಗೆ ದಾಖಲು
ಸೋಮವಾರ ರಾತ್ರಿ ಸುಮಾರು 10.30 ನಿಮಿಷಕ್ಕೆ ಕೆಲ ದುಷ್ಕರ್ಮಿಗಳು ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದ್ದು ಗಾಯಗೊಂಡಿರುವ ಅವರನ್ನು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ.
ದಾವಣಗೆರೆ: ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (MP Renukacharya) ಅವರ ಆಪ್ತ ಸಹಾಯಕ ಮೇಲೆ ಹಲ್ಲೆ ನಡೆದಿದೆ. ಸೋಮವಾರ ರಾತ್ರಿ ಸುಮಾರು 10.30 ನಿಮಿಷಕ್ಕೆ ಕೆಲ ದುಷ್ಕರ್ಮಿಗಳು (miscreants) ಪ್ರಜ್ವಲ್ (Prajwal) ಮೇಲೆ ಆಕ್ರಮಣ ನಡೆಸಿದ್ದು ಗಾಯಗೊಂಡಿರುವ ಅವರನ್ನು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ವಿಷಯ ಗೊತ್ತಾದ ಕೂಡಲೇ ರೇಣುಕಾಚಾರ್ಯ ಅಸ್ಪತ್ರೆಗೆ ಧಾವಿಸಿ ಪ್ರಜ್ವಲ್ ಆರೋಗ್ಯ ವಿಚಾರಿಸಿದರು. ನಂತರ ಶಾಸಕರು ಪೊಲೀಸರಿಗೆ ಫೋನ್ ಮಾಡಿ ಆದಷ್ಟು ಬೇಗ ಹಲ್ಲೆಕೋರರನ್ನು ಬಂಧಿಸುವಂತೆ ಹೇಳಿದರು.
Latest Videos
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

