ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆ ಶಿವಕುಮಾರ್
ಭಾರತ ಪಾಕಿಸ್ತಾನ ಯುದ್ಧಭೀತೀಯ ಸಂದರ್ಭದಲ್ಲಿ ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂಬ ಬಗ್ಗೆ ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೆ ಕೂಡ ಸೂಚನೆ ಬಂದಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ ಸಭೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಿದ್ದಾರೆ ಎಂಬುದನ್ನೂ ಅವರು ಬಹಿರಂಗಪಡಿಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಸಂಘರ್ಷ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಅವರ ಮಾತಿನ ವಿವರ ವಿಡಿಯೋದಲ್ಲಿದೆ ನೋಡಿ.
Follow Us
Latest Videos
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ

