ಸಿಎಂ ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂತ ಕೇಳಿದಾಗ ಕುಮಾರಸ್ವಾಮಿ ಸಮಂಜಸ ಉತ್ತರ ನೀಡಲಿಲ್ಲ!

ಕರ್ನಾಟಕದ ನಾಯಕರು-ಯಾವುದೇ ಪಕ್ಷದವರಾಗಿರಲಿ, ತಮ್ಮ ಒಣ ಪ್ರತಿಷ್ಠೆಗಾಗಿ ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಬಾರದು. ರಾಜ್ಯದ ಅಭಿವೃದ್ಧಿ ಮತ್ತು ಸಮಸ್ಯೆಗಳ ವಿಷಯ ಬಂದಾಗ ರಾಜಕಾರಣ ಹಿಂಬದಿಯ ಆಸನಕ್ಕೆ ಹೋಗಬೇಕು. ನಾನು ರಾಜ್ಯದ ಮುಖ್ಯಮಂತ್ರಿ, ನಾನು ಕೇಂದ್ರದಲ್ಲಿ ಮಂತ್ರಿ ಎಂಬ ಅಹಂಗಳನ್ನು ನಾಯಕರು ಬದಿಗಿಡಬೇಕು.

ಸಿಎಂ ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂತ ಕೇಳಿದಾಗ ಕುಮಾರಸ್ವಾಮಿ ಸಮಂಜಸ ಉತ್ತರ ನೀಡಲಿಲ್ಲ!
|

Updated on: Jun 27, 2024 | 2:31 PM

ದೆಹಲಿ: ರಾಜ್ಯಸಭೆ ಮತ್ತು ಲೋಕಸಭೆಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿದರು. ಅಧಿವೇಶನದಲ್ಲಿ ಭಾಗಿಯಾಗುವ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಬೃಹತ್ ಕೈಗಾರಿಕೆಗಳ ಸಚಿವ ಹೆಚ್ ಡಿ ಕುಮಾರಸ್ವಾಮಿಯವರು ನಾಡಪ್ರಭು ಕೆಂಪೇಗೌಡರ 515 ಜಯಂತಿ ಪ್ರಯುಕ್ತ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿಯೇ ತಾನು, ರಾಜ್ಯದ ಮತ್ತೊಬ್ಬ ಕೇಂದ್ರ ಸಚಿವ ವಿ ಸೋಮಣ್ಣ ಹಾಗೂ ಕೋಲಾರದ ಜೆಡಿಎಸ್ ಸಂಸದ ಮಲ್ಲೇಶ್ ಅವರೊಂದಿಗೆ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾಗಿ ಹೇಳಿದರು. ಕರ್ನಾಟಕ ಸರ್ಕಾರವು ಕೆಂಪೇಗೌಡ ಜಯಂತಿ ಅಧಿಕೃತ ಕಾರ್ಯಕ್ರಮದ ಪ್ರಕಟಣೆಯಲ್ಲಿ ತನ್ನ ಮತ್ತು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹೆಸರು ಸೇರಿಸದಿರುವುದು ದೊಡ್ಡ ವಿಷಯವೆನಲ್ಲ ಮತ್ತು ತಾನು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ದೆಹಲಿಯಲ್ಲಿ ಕುಮಾರಸ್ವಾಮಿ ಬುಧವಾರ ಹೇಳಿದ್ದರು. ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿರುವ ಸಭೆಗೆ ಹಾಜರಾಗುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ಕುಮಾರಸ್ವಾಮಿ; ಏನೋ ಸಭೆ ಕರೆದಿದ್ದಾರೆ ನೋಡೋಣ ಅಂತ ಉಡಾಫೆಯ ಉತ್ತರ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕೆಂಪೇಗೌಡ ಜಯಂತಿ ನಿಮಿತ್ತ ಸರ್ಕಾರೀ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ ಹಾಗೂ ನನ್ನ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್