ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

Edited By:

Updated on: Jul 30, 2026 | 7:26 PM

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.

ಹಾಸನ, (ಜುಲೈ 30): ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್​​​ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್​ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್​​​​ಎಂಟಿ ವಾಚ್​​​ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us