ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್ಎಂಟಿ ವಾಚ್ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.
ಹಾಸನ, (ಜುಲೈ 30): ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ದಿ.ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ ಇಂದು (ಜು.30) ನಡೆಯಿತು. ಬೆಳಗ್ಗೆಯಿಂದಲೇ ಸಮಾಧಿ ಸ್ಥಳ ಹಾಗೂ ಎಚ್ಡಿ ರೇವಣ್ಣನವರ ನಿವಾಸದಲ್ಲಿ ಪೂಜೆ ಪುನಸ್ಕಾರಗಳು ನಡೆದಿದ್ದು, ಲಕ್ಷಾಂತರ ಜನಕ್ಕೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಚೆನ್ನಮ್ಮನಿಗೆ ಇಷ್ಟವಾದ ಚಕ್ಕುಲಿ, ಮೈಸೂರ್ ಪಾಕ್ ಅನ್ನು ಇಟ್ಟು ಪೂಜೆ ಮಾಜೆ ಮಾಡಲಾಯ್ತು. ಇನ್ನೊಂದೆಡೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ತಾಯಿ ನೆನಪಿಗಾಗಿ ಎಚ್ಎಂಟಿ ವಾಚ್ನಲ್ಲಿ ಚೆನ್ನಮ್ಮರ ಫೋಟೋ ರೆಡಿ ಮಾಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
