ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್​ಗೆ​ ವಿಶೇಷ ಉಡುಗೊರೆ ನೀಡಿ ಅಭಿನಂದಿಸಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ

Manu Bhaker: ಭಾರತಕ್ಕೆ ವಾಪಸ್ಸಾಗಿರುವ ಮನು ಭಾಕರ್, ತಮ್ಮ ಕೋಚ್ ಹಾಗೂ ತಮ್ಮ ಕುಟುಂಬಸ್ಥರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದ್ದಾರೆ. ಮನುಗೆ ಹೂಗುಚ್ಛ ನೀಡಿ ಬರಮಾಡಿಕೊಂಡ ಜ್ಯೋತಿರಾದಿತ್ಯ ಸಿಂಧಿಯಾ, ಈ ಐತಿಹಾಸಿಕ ಸಾಧನೆಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಪುಟ್ಟ ಗಣೇಶನ ವಿಗ್ರಹ ನೀಡಿ ಗೌರವಿಸಿದರು.

ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್​ಗೆ​ ವಿಶೇಷ ಉಡುಗೊರೆ ನೀಡಿ ಅಭಿನಂದಿಸಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
|

Updated on:Aug 09, 2024 | 5:16 PM

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಸ್ಟಾರ್ ಪಿಸ್ತೂಲ್ ಶೂಟರ್ ಮನು ಭಾಕರ್ ದೇಶಕ್ಕೆ ವಾಪಸ್ಸಾಗಿದ್ದಾರೆ. ಮೊದಲು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಮನು, ಆ ನಂತರ ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದರು. ಈ ಮೂಲಕ ಸ್ವಾತಂತ್ರ್ಯದ ನಂತರ ಒಂದೇ ಒಲಿಂಪಿಕ್ ಕ್ರೀಡಾಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದೇಶದ ಕೀರ್ತಿಯನ್ನು ವಿಶ್ವ ಮಟ್ಟದಲ್ಲಿ ಬೆಳಗಿಸಿದ ಮನು ಅವರಿಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಇದಾದ ಬಳಿಕ ಮನು ಭಾಕರ್, ತಮ್ಮ ಕೋಚ್ ಹಾಗೂ ತಮ್ಮ ಕುಟುಂಬಸ್ಥರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದ್ದಾರೆ. ಮನುಗೆ ಹೂಗುಚ್ಛ ನೀಡಿ ಬರಮಾಡಿಕೊಂಡ ಜ್ಯೋತಿರಾದಿತ್ಯ ಸಿಂಧಿಯಾ, ಈ ಐತಿಹಾಸಿಕ ಸಾಧನೆಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ಪುಟ್ಟ ಗಣೇಶನ ವಿಗ್ರಹ ನೀಡಿ ಗೌರವಿಸಿದರು.

Published On - 5:16 pm, Fri, 9 August 24

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್