ಮಾಧ್ಯಮದವರು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೇನೋ ಹೇಳಿದರು!

ಅದರೆ ಪತ್ರಕರ್ತರು ಬಿಡಬೇಕಲ್ಲ? ಮೇಡಂ, ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸ್ತೀರಾ ಸ್ವಾಗತಿಸುತ್ತೀರಾ ಅಂತ ಮತ್ತೊಮ್ಮೆ ಕೇಳಿದಾಗ ಬೇರೆ ದಾರಿ ಕಾಣದ ಅವರು, ಕುಮಾರಸ್ವಾಮಿಯವರು ಮಹಿಳೆಯರ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ, ಅದರೆ ಅವರು ಹೇಳಿದ ಮಾತುಗಳಿಗೆ ತಪ್ಪು ಅರ್ಥ ಕಲ್ಪಿಸಲಾಗುತ್ತಿದೆ, ಕಾಂಗ್ರೆಸ್ ನಾಯಕರು ಅವರ ಹೇಳಿಕೆಯನ್ನು ತಿರುಚಿ ಹೇಳುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಮಾಧ್ಯಮದವರು ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೇನೋ ಹೇಳಿದರು!
|

Updated on: Apr 15, 2024 | 4:31 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಹಿಳೆಯರ ವಿಷಯದಲ್ಲಿ ಕೆಟ್ಟದ್ದಾಗಿ ಮಾತಾಡಿದ್ದನ್ನು ನೀವು ಖಂಡಿಸುತ್ತೀರಾ ಅಂತ ಕೇಂದ್ರ ಸಚಿವೆ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರನ್ನು (Shobha Karandlaje) ಕೇಳಿದಾಗ ಅವರು ವಿಷಯಾಂತರ ಮಾಡಿ ಬೇರೇನೋ ಹೇಳಲಾರಂಭಿಸಿದರು. ಸಿದ್ದರಾಮಯ್ಯ ಸರ್ಕಾರ ಲಕ್ಷಾಂತರ ರೂ. ಸಾಲ ಮಾಡಿ ಕೆಎಸ್ ಅರ್ ಟಿ ಸಿ (KSRTC) ಮತ್ತ ಬಿಎಂಟಿಸಿ ಸಂಸ್ಥೆಗಳನ್ನು ನಡೆಸುತ್ತಿದೆ, ಡ್ರೈವರ್, ಕಂಡಕ್ಟರ್ ಗಳಿಗೆ ಸಂಬಳ ಕೊಡುತ್ತಿಲ್ಲ, ಇವರ ಗ್ಯಾರಂಟಿ ಯೋಜನೆಗಳೇನಿದ್ದರೂ ಅದು ಲೋಕಸಭಾ ಚುನಾವಣೆ ಮುಗಿಯುವವರೆಗೆ ಮಾತ್ರ, ಜನರಿಗೆ ಸುಳ್ಳುಗಳನ್ನು ಹೇಳಿ ಮೋಸ ಮಾಡುತ್ತಿದೆ ಈ ಸರ್ಕಾರ ಅನ್ನುತ್ತಾ ಹೊರಡಲಣಿಯಾಗುತ್ತಾರೆ. ಅದರೆ ಪತ್ರಕರ್ತರು ಬಿಡಬೇಕಲ್ಲ? ಮೇಡಂ, ಕುಮಾರಸ್ವಾಮಿ ಹೇಳಿಕೆಯನ್ನು ಖಂಡಿಸ್ತೀರಾ ಸ್ವಾಗತಿಸುತ್ತೀರಾ ಅಂತ ಮತ್ತೊಮ್ಮೆ ಕೇಳಿದಾಗ ಬೇರೆ ದಾರಿ ಕಾಣದ ಅವರು, ಕುಮಾರಸ್ವಾಮಿಯವರು ಮಹಿಳೆಯರ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದಾರೆ, ಅದರೆ ಅವರು ಹೇಳಿದ ಮಾತುಗಳಿಗೆ ತಪ್ಪು ಅರ್ಥ ಕಲ್ಪಿಸಲಾಗುತ್ತಿದೆ, ಕಾಂಗ್ರೆಸ್ ನಾಯಕರು ಅವರ ಹೇಳಿಕೆಯನ್ನು ತಿರುಚಿ ಹೇಳುತ್ತಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ