ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಣ್ಣಿನ ಹಾರಕ್ಕಾಗಿ ಮುಗಿಬಿದ್ದ ಜನ!
ಇಂದು ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಕ್ರೇನ್ ಮೂಲಕ ಬೃಹತ್ ಗಾತ್ರದ ಸೇಬು ಹಣ್ಣಿನ ಹಾರ ಹಾಕಿ ವಿ. ಸೋಮಣ್ಣನವರನ್ನು ಸ್ವಾಗತಿಸಿದರು. ಆ ಸೇಬು ಹಣ್ಣಿನ ಹಾರಕ್ಕೆ ಅಲ್ಲಿದ್ದ ಜನರು ಮುಗಿಬಿದ್ದರು.
ಮೈಸೂರು: ಮೈಸೂರು ಜಿಲ್ಲಾ ಪ್ರವಾಸಕ್ಕಾಗಿ ಇಂದು ಆಗಮಿಸಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರನ್ನು ಬೃಹತ್ ಸೇಬು ಹಣ್ಣಿನ ಹಾರದೊಂದಿಗೆ ಸ್ವಾಗತಿಸಲಾಯಿತು. ಈ ವೇಳೆ ಆ ಹಾರದಲ್ಲಿದ್ದ ಸೇಬು ಹಣ್ಣುಗಳನ್ನು ಕಿತ್ತುಕೊಳ್ಳಲು ಅಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಮುಗಿಬಿದ್ದರು. ಕ್ಷಣಮಾತ್ರದಲ್ಲಿ ಆ ಹಾರದಲ್ಲಿದ್ದ ಹಣ್ಣುಗಳು ಕೆಳಗೆ ಬಿದ್ದು ಚೆಲ್ಲಾಪಿಲ್ಲಿಯಾಗಿ ಹಾರದಲ್ಲಿ ದಾರ ಮಾತ್ರ ಉಳಿದಿತ್ತು.
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Sep 13, 2024 04:22 PM
Latest Videos
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

