ಚಿತ್ರದುರ್ಗ: ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು; ವಿಡಿಯೋ ವೈರಲ್
ಹೊಸದುರ್ಗ ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೋಮವಾರ (ಡಿ.26) ರಾತ್ರಿ ದುಷ್ಕರ್ಮಿಗಳು ದೇಗುಲಕ್ಕೆ ಬೆಂಕಿ ಹಚ್ಚಿದ್ದಾರೆ.
ಚಿತ್ರದುರ್ಗ, ಡಿಸೆಂಬರ್ 26: ಹೊಸದುರ್ಗ (Hosdurga) ತಾಲೂಕಿನ ಕಾರೆಹಳ್ಳಿ ಹರಿಹರೇಶ್ವರ ದೇಗುಲಕ್ಕೆ ಬೆಂಕಿ ಇಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸೋಮವಾರ (ಡಿ.26) ರಾತ್ರಿ ದುಷ್ಕರ್ಮಿಗಳು ದೇಗುಲಕ್ಕೆ ಬೆಂಕಿ ಹಚ್ಚಿದ್ದಾರೆ. ಬೆಂಕಿಯಿಟ್ಟ ದುಷ್ಕರ್ಮಿಗಳ ಬಂಧನಕ್ಕೆ ಭಕ್ತರು ಆಗ್ರಹಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow Us
Latest Videos
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
